Select Your Language

Notifications

webdunia
webdunia
webdunia
webdunia

‘ಕಮಲ ಜ್ಯೋತಿ’ ಆಂದೋಲನಕ್ಕೆ ಬಿಜೆಪಿ ರೆಡಿ

‘ಕಮಲ ಜ್ಯೋತಿ’ ಆಂದೋಲನಕ್ಕೆ ಬಿಜೆಪಿ ರೆಡಿ
ಮೈಸೂರು , ಮಂಗಳವಾರ, 12 ಫೆಬ್ರವರಿ 2019 (19:23 IST)
ಮೈತ್ರಿ ಸರಕಾರದ ವಿಫಲತೆ ವಿರುದ್ಧ ಬಿಜೆಪಿ ಆಂದೋಲನ ಹಮ್ಮಿಕೊಂಡಿದೆ.

ಫೆ.26 ರಿಂದ ಕಮಲ ಜ್ಯೋತಿ ಆಂದೋಲನಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ.  ರಾಜ್ಯ ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ವಿಫಲಗೊಂಡಿರುವ    ಜೆಡಿಎಸ್- ಕಾಂಗ್ರೆಸ್   ಮೈತ್ರಿ ಸರ್ಕಾರದ ವಿರುದ್ಧ  ರಾಜ್ಯ ಭಾರತೀಯ ಜನತಾ ಪಕ್ಷ ಫೆಬ್ರವರಿ 26ರಂದು ಕಮಲ ಜ್ಯೋತಿ ಆಂದೋಲನ ಹಮ್ಮಿಕೊಳ್ಳಲಿದೆ.

ರಾಜ್ಯಾದ್ಯಂತ 58 ಸಾವಿರದ 178 ಬೂತ್ ಗಳಿಂದ 11 ಸಾವಿರದ 687 ಶಕ್ತಿ ಕೇಂದ್ರಗಳನ್ನು ರಚಿಸಲಾಗಿದ್ದು, ಕೇಂದ್ರಗಳು ಲೋಕಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ
ಅಧ್ಯಕ್ಷೆ  ಭಾರತಿ ಶೆಟ್ಟಿ ಹೇಳಿದ್ದಾರೆ.

ಆಂದೋಲನ ವೇಳೆ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಳೆದ  ಐದು ವರ್ಷಗಳ ಸಾಧನೆ ಬಗ್ಗೆ ತಿಳಿಸಲಾಗುತ್ತದೆ ಎಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಡ್ರಾಪ್ ಕೊಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರ