Webdunia - Bharat's app for daily news and videos

Install App

‘ಕಮಲ ಜ್ಯೋತಿ’ ಆಂದೋಲನಕ್ಕೆ ಬಿಜೆಪಿ ರೆಡಿ

Webdunia
ಮಂಗಳವಾರ, 12 ಫೆಬ್ರವರಿ 2019 (19:23 IST)
ಮೈತ್ರಿ ಸರಕಾರದ ವಿಫಲತೆ ವಿರುದ್ಧ ಬಿಜೆಪಿ ಆಂದೋಲನ ಹಮ್ಮಿಕೊಂಡಿದೆ.

ಫೆ.26 ರಿಂದ ಕಮಲ ಜ್ಯೋತಿ ಆಂದೋಲನಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ.  ರಾಜ್ಯ ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ವಿಫಲಗೊಂಡಿರುವ    ಜೆಡಿಎಸ್- ಕಾಂಗ್ರೆಸ್   ಮೈತ್ರಿ ಸರ್ಕಾರದ ವಿರುದ್ಧ  ರಾಜ್ಯ ಭಾರತೀಯ ಜನತಾ ಪಕ್ಷ ಫೆಬ್ರವರಿ 26ರಂದು ಕಮಲ ಜ್ಯೋತಿ ಆಂದೋಲನ ಹಮ್ಮಿಕೊಳ್ಳಲಿದೆ.

ರಾಜ್ಯಾದ್ಯಂತ 58 ಸಾವಿರದ 178 ಬೂತ್ ಗಳಿಂದ 11 ಸಾವಿರದ 687 ಶಕ್ತಿ ಕೇಂದ್ರಗಳನ್ನು ರಚಿಸಲಾಗಿದ್ದು, ಕೇಂದ್ರಗಳು ಲೋಕಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ
ಅಧ್ಯಕ್ಷೆ  ಭಾರತಿ ಶೆಟ್ಟಿ ಹೇಳಿದ್ದಾರೆ.

ಆಂದೋಲನ ವೇಳೆ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಳೆದ  ಐದು ವರ್ಷಗಳ ಸಾಧನೆ ಬಗ್ಗೆ ತಿಳಿಸಲಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments