Webdunia - Bharat's app for daily news and videos

Install App

ಕರುಣೆ ಇಲ್ಲದೇ ಹಿಂದೂಗಳ ಕೊಲೆ; ಬೃಹತ್ ಪ್ರತಿಭಟನೆಗೆ ಸಜ್ಜಾದ ಬಿಜೆಪಿ

Webdunia
ಗುರುವಾರ, 4 ಜನವರಿ 2018 (12:15 IST)
ಬೆಂಗಳೂರು : : ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಬೃಹತ್ ಪ್ರತಿಭಟನೆ ಮಾಡಲು  ನಿರ್ಧಾರವನ್ನು ಕೈಗೊಂಡಿದೆ.


ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಿಜೆಪಿ ರಾಜ್ಯಾದಾದ್ಯಂತ ಪ್ರತಿಭಟನೆ ಮಾಡಲು ಮುಂದಾಗಿದ್ದು ಹಾಗೆ ಇತ್ತಿಚೆಗೆ ಹಿಂದೂಗಳನ್ನು ಕರುಣೆಯಿಲ್ಲದೆ ಕೊಲೆ ಮಾಡುತ್ತಿರುವುದನ್ನು ಕಂಡು ಆಕ್ರೋಶಗೊಂಡ ಬಿಜೆಪಿ ಪ್ರತಿಭಟನೆ ಮಾಡವ ನಿರ್ಧಾರಕ್ಕೆ ಬಂದಿದೆ.


 ಕೆಲವೇ ಕ್ಷಣಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲು  ಬಿಜೆಪಿ ಸಜ್ಜಾಗುತ್ತಿದೆ. ಅಲ್ಲದೆ ರಾಷ್ಟ್ರಮಟ್ಟದಲ್ಲಿ ಹಿಂದೂಗಳ ಕೊಲೆ ಪ್ರಕರಣವನ್ನು ಪ್ರಸ್ತಾಪಿಸಲು ದೆಹಲಿಯ ಸಂಸತ್ ಮುಂಭಾಗದಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments