Daily Horoscope

ಕರುಣೆ ಇಲ್ಲದೇ ಹಿಂದೂಗಳ ಕೊಲೆ; ಬೃಹತ್ ಪ್ರತಿಭಟನೆಗೆ ಸಜ್ಜಾದ ಬಿಜೆಪಿ

Webdunia
ಗುರುವಾರ, 4 ಜನವರಿ 2018 (12:15 IST)
ಬೆಂಗಳೂರು : : ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಬೃಹತ್ ಪ್ರತಿಭಟನೆ ಮಾಡಲು  ನಿರ್ಧಾರವನ್ನು ಕೈಗೊಂಡಿದೆ.


ಮಂಗಳೂರು ಹಿಂದುಪರ ಸಂಘಟನೆಯ ಕಾರ್ಯಕರ್ತ ಕಾಟಿಪಳ್ಳಿ ದೀಪಕ್ ರಾವ್ ಅವರ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಿಜೆಪಿ ರಾಜ್ಯಾದಾದ್ಯಂತ ಪ್ರತಿಭಟನೆ ಮಾಡಲು ಮುಂದಾಗಿದ್ದು ಹಾಗೆ ಇತ್ತಿಚೆಗೆ ಹಿಂದೂಗಳನ್ನು ಕರುಣೆಯಿಲ್ಲದೆ ಕೊಲೆ ಮಾಡುತ್ತಿರುವುದನ್ನು ಕಂಡು ಆಕ್ರೋಶಗೊಂಡ ಬಿಜೆಪಿ ಪ್ರತಿಭಟನೆ ಮಾಡವ ನಿರ್ಧಾರಕ್ಕೆ ಬಂದಿದೆ.


 ಕೆಲವೇ ಕ್ಷಣಗಳಲ್ಲಿ ಬೃಹತ್ ಪ್ರತಿಭಟನೆ ಮಾಡಲು  ಬಿಜೆಪಿ ಸಜ್ಜಾಗುತ್ತಿದೆ. ಅಲ್ಲದೆ ರಾಷ್ಟ್ರಮಟ್ಟದಲ್ಲಿ ಹಿಂದೂಗಳ ಕೊಲೆ ಪ್ರಕರಣವನ್ನು ಪ್ರಸ್ತಾಪಿಸಲು ದೆಹಲಿಯ ಸಂಸತ್ ಮುಂಭಾಗದಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments