‘ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡ್ತಾರೆ'-ಯು.ಟಿ.ಖಾದರ್

Webdunia
ಬುಧವಾರ, 31 ಜನವರಿ 2018 (14:05 IST)
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಜೊತೆ ಓವೈಸಿ ಪಕ್ಷದ ಹೊಂದಾಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬುಧವಾರ (ಇಂದು) ಆಹಾರ ಸಚಿವ ಯು.ಟಿ.ಖಾದರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.


‘ಬಿಜೆಪಿಯವರು ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡ್ತಾರೆ. ಕಾಂಗ್ರೆಸ್ ಯಾವತ್ತು ಈ ರೀತಿ ಅಡ್ಡದಾರಿ ಹಿಡಿಯುವುದಿಲ್ಲ. ಕಳೆದ ಬಾರಿ ರಮನಾಥ ರೈ, ನನ್ನನ್ನು ಸೋಲಿಸಲು ಯತ್ನಿಸಿದ್ರು. ಕೆಲ ಸಂಘಟನೆಗಳ ಜೊತೆ ಬಿಜೆಪಿಯವರು ರಹಸ್ಯ ಹೊಂದಾಣಿ ಮಾಡಿಕೊಳ್ಳುತ್ತಿದ್ದಾರೆ. ಮುಂದಿನ ಚುನಾವಣೆಗೂ ಅದನ್ನೇ ಮಾಡ್ತಾರೆ ಅನ್ನಿಸುತ್ತೆ’ ಎಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ರೈಲು, ಬಸ್ ನಿಲ್ದಾಣದಲ್ಲಿ ಮೈಮರೆತು ಕೂತು ಮೊಬೈಲ್ ನೋಡುವವರು ತಪ್ಪದೇ ಈ ವಿಡಿಯೋ ನೋಡಿ

ನೀಟ್ ಪರೀಕ್ಷೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ತಮಿಳುನಾಡು ಸಿಎಂ ವಿಜಯ್

ಮುಂದಿನ ಸುದ್ದಿ
Show comments