Webdunia - Bharat's app for daily news and videos

Install App

ಬಿಜೆಪಿಯಲ್ಲೂ ಶುರುವಾಯ್ತು ಡೆಲ್ಲಿ ಪಾಲಿಟಿಕ್ಸ್

Webdunia
ಬುಧವಾರ, 30 ಜೂನ್ 2021 (09:00 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರಣೆ ಮತ್ತೆ ಬಿಜೆಪಿಯಲ್ಲಿ ಭುಗಿಲೇಳುವ ಲಕ್ಷಣ ಕಾಣುತ್ತಿದೆ. ಸಿಪಿ ಯೋಗೇಶ್ವರ್, ರಮೇಶ್ ಜಾರಕಿಹೊಳಿ, ಬಸನಗೌಡ ಯತ್ನಾಳ್ ನಡುವಿನ ರಹಸ್ಯ ಭೇಟಿ ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.


ಮುಂಬೈಗೆ ತೆರಳಬೇಕಿದ್ದ ರಮೇಶ್ ಜಾರಕಿಹೊಳಿ ದಿಡೀರ್ ಪ್ಲ್ಯಾನ್ ಬದಲಾಯಿಸಿ ದೆಹಲಿಗೆ ತೆರಳಿದ್ದಾರೆ. ಇನ್ನು ಸಿಪಿ ಯೋಗೇಶ್ವರ್ ಕೂಡಾ ದೆಹಲಿಗೆ ಹೋಗಿದ್ದರು. ಇದೀಗ ವಿಜಯಪುರದಲ್ಲಿ ಯತ್ನಾಳ್ ಜೊತೆ ರಹಸ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಇವರಿಗೆ ಚಿತ್ರ ನಟಿ, ಬಿಜೆಪಿಯ ಶ್ರುತಿ ಕೂಡಾ ಸಾಥ್ ನೀಡಿದ್ದು ವಿಶೇಷವಾಗಿತ್ತು. ಹೀಗಾಗಿ ಸಿಎಂ ಬದಲಾವಣೆ ಸರ್ಕಸ್ ಮತ್ತೆ ತೆರೆಮರೆಯಲ್ಲಿ ಮುಂದುವರಿದಿರುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

ಮುಂದಿನ ಸುದ್ದಿ
Show comments