ಬಿಜೆಪಿಯಲ್ಲೂ ಶುರುವಾಯ್ತು ಡೆಲ್ಲಿ ಪಾಲಿಟಿಕ್ಸ್

Webdunia
ಬುಧವಾರ, 30 ಜೂನ್ 2021 (09:00 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರಣೆ ಮತ್ತೆ ಬಿಜೆಪಿಯಲ್ಲಿ ಭುಗಿಲೇಳುವ ಲಕ್ಷಣ ಕಾಣುತ್ತಿದೆ. ಸಿಪಿ ಯೋಗೇಶ್ವರ್, ರಮೇಶ್ ಜಾರಕಿಹೊಳಿ, ಬಸನಗೌಡ ಯತ್ನಾಳ್ ನಡುವಿನ ರಹಸ್ಯ ಭೇಟಿ ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.


ಮುಂಬೈಗೆ ತೆರಳಬೇಕಿದ್ದ ರಮೇಶ್ ಜಾರಕಿಹೊಳಿ ದಿಡೀರ್ ಪ್ಲ್ಯಾನ್ ಬದಲಾಯಿಸಿ ದೆಹಲಿಗೆ ತೆರಳಿದ್ದಾರೆ. ಇನ್ನು ಸಿಪಿ ಯೋಗೇಶ್ವರ್ ಕೂಡಾ ದೆಹಲಿಗೆ ಹೋಗಿದ್ದರು. ಇದೀಗ ವಿಜಯಪುರದಲ್ಲಿ ಯತ್ನಾಳ್ ಜೊತೆ ರಹಸ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಇವರಿಗೆ ಚಿತ್ರ ನಟಿ, ಬಿಜೆಪಿಯ ಶ್ರುತಿ ಕೂಡಾ ಸಾಥ್ ನೀಡಿದ್ದು ವಿಶೇಷವಾಗಿತ್ತು. ಹೀಗಾಗಿ ಸಿಎಂ ಬದಲಾವಣೆ ಸರ್ಕಸ್ ಮತ್ತೆ ತೆರೆಮರೆಯಲ್ಲಿ ಮುಂದುವರಿದಿರುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments