ಬಿಜೆಪಿಯಲ್ಲೂ ಶುರುವಾಯ್ತು ಡೆಲ್ಲಿ ಪಾಲಿಟಿಕ್ಸ್

Webdunia
ಬುಧವಾರ, 30 ಜೂನ್ 2021 (09:00 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರಣೆ ಮತ್ತೆ ಬಿಜೆಪಿಯಲ್ಲಿ ಭುಗಿಲೇಳುವ ಲಕ್ಷಣ ಕಾಣುತ್ತಿದೆ. ಸಿಪಿ ಯೋಗೇಶ್ವರ್, ರಮೇಶ್ ಜಾರಕಿಹೊಳಿ, ಬಸನಗೌಡ ಯತ್ನಾಳ್ ನಡುವಿನ ರಹಸ್ಯ ಭೇಟಿ ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.


ಮುಂಬೈಗೆ ತೆರಳಬೇಕಿದ್ದ ರಮೇಶ್ ಜಾರಕಿಹೊಳಿ ದಿಡೀರ್ ಪ್ಲ್ಯಾನ್ ಬದಲಾಯಿಸಿ ದೆಹಲಿಗೆ ತೆರಳಿದ್ದಾರೆ. ಇನ್ನು ಸಿಪಿ ಯೋಗೇಶ್ವರ್ ಕೂಡಾ ದೆಹಲಿಗೆ ಹೋಗಿದ್ದರು. ಇದೀಗ ವಿಜಯಪುರದಲ್ಲಿ ಯತ್ನಾಳ್ ಜೊತೆ ರಹಸ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಇವರಿಗೆ ಚಿತ್ರ ನಟಿ, ಬಿಜೆಪಿಯ ಶ್ರುತಿ ಕೂಡಾ ಸಾಥ್ ನೀಡಿದ್ದು ವಿಶೇಷವಾಗಿತ್ತು. ಹೀಗಾಗಿ ಸಿಎಂ ಬದಲಾವಣೆ ಸರ್ಕಸ್ ಮತ್ತೆ ತೆರೆಮರೆಯಲ್ಲಿ ಮುಂದುವರಿದಿರುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಟ್‌ಪಾತ್‌ ವ್ಯಾಪರಿಗಳನ್ನು ತೆರವು ಬೆನ್ನಲ್ಲೇ ಗುಡ್‌ನ್ಯೂಸ್ ನೀಡಿದ ಸಿಎಂ ಡಿಕೆ ಶಿವಕುಮಾರ್‌

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮಹತ್ವದ ಕಾರಣಕ್ಕೆ ಕುಮಾರಸ್ವಾಮಿ ಭೇಟಿಯಾದ ಬಿವೈ ವಿಜಯೇಂದ್ರ

ದಾಂಪತ್ಯ ಜೀವನಕ್ಕೆ ಕಾಲಿಡುವ ಮೊದಲು ಪುರುಷರು ತಿಳಿದುಕೊಳ್ಳಲೇಬೇಕಾದ ರಹಸ್ಯಗಳು

ಎಲ್ಲೆಲ್ಲೂ ಹಾವು.. ಎಲ್ಲಾ ಪ್ರವಾಹದ ಇಫೆಕ್ಟ್, ಜನರು ಕಂಗಾಲು Video

ಮುಂದಿನ ಸುದ್ದಿ
Show comments