Webdunia - Bharat's app for daily news and videos

Install App

ಬಿಜೆಪಿಯಲ್ಲೂ ಶುರುವಾಯ್ತು ಡೆಲ್ಲಿ ಪಾಲಿಟಿಕ್ಸ್

Webdunia
ಬುಧವಾರ, 30 ಜೂನ್ 2021 (09:00 IST)
ಬೆಂಗಳೂರು: ಸಿಎಂ ಬದಲಾವಣೆ ವಿಚಾರಣೆ ಮತ್ತೆ ಬಿಜೆಪಿಯಲ್ಲಿ ಭುಗಿಲೇಳುವ ಲಕ್ಷಣ ಕಾಣುತ್ತಿದೆ. ಸಿಪಿ ಯೋಗೇಶ್ವರ್, ರಮೇಶ್ ಜಾರಕಿಹೊಳಿ, ಬಸನಗೌಡ ಯತ್ನಾಳ್ ನಡುವಿನ ರಹಸ್ಯ ಭೇಟಿ ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.


ಮುಂಬೈಗೆ ತೆರಳಬೇಕಿದ್ದ ರಮೇಶ್ ಜಾರಕಿಹೊಳಿ ದಿಡೀರ್ ಪ್ಲ್ಯಾನ್ ಬದಲಾಯಿಸಿ ದೆಹಲಿಗೆ ತೆರಳಿದ್ದಾರೆ. ಇನ್ನು ಸಿಪಿ ಯೋಗೇಶ್ವರ್ ಕೂಡಾ ದೆಹಲಿಗೆ ಹೋಗಿದ್ದರು. ಇದೀಗ ವಿಜಯಪುರದಲ್ಲಿ ಯತ್ನಾಳ್ ಜೊತೆ ರಹಸ್ಯ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಇವರಿಗೆ ಚಿತ್ರ ನಟಿ, ಬಿಜೆಪಿಯ ಶ್ರುತಿ ಕೂಡಾ ಸಾಥ್ ನೀಡಿದ್ದು ವಿಶೇಷವಾಗಿತ್ತು. ಹೀಗಾಗಿ ಸಿಎಂ ಬದಲಾವಣೆ ಸರ್ಕಸ್ ಮತ್ತೆ ತೆರೆಮರೆಯಲ್ಲಿ ಮುಂದುವರಿದಿರುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments