ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಬಿಎಸ್‌ವೈ ಮೈಕ್ ಕಿತ್ತ ಕಾರ್ಯಕರ್ತರು

Webdunia
ಭಾನುವಾರ, 3 ಡಿಸೆಂಬರ್ 2017 (11:23 IST)
ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡುತ್ತಿರುವಾಗ ಮೈಕ್ ಕಿತ್ತು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮುಂದುವರಿದಿದೆ.
ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಯಡಿಯೂರಪ್ಪ, ಯಾತ್ರೆಯಲ್ಲಿ ಸಾವಿರಾರು ಜನ ಸೇರಲು ಮಾಜಿ ಶಾಸಕ ರವಿಕಾಂತ್ ಪಾಟೀಲ್ ಕಾರಣ ಎಂದು ಹೇಳುತ್ತಿದ್ದಂತೆ ಯಾತ್ರಾ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡು ಭಾಷಣಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು.
 
ಮಾಜಿ ಶಾಸಕ ರವಿಕಾಂತ್ ವಿರೋಧಿ ಬಣ ಯಡಿಯೂರಪ್ಪನವರಿಗೆ ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿತು. ವೇದಿಕೆಯಲ್ಲಿ ಸಂಘರ್ಷದ ವಾತಾವರಣ ಕಂಡ ಪೊಲೀಸರು ವೇದಿಕೆ ಮೇಲೆ ಆಗಮಿಸಿ ಕಾರ್ಯಕರ್ತರನ್ನು ಕೆಳಗಿಳಿಸಿ ಸಮಾಧಾನ ಪಡಿಸಿದರು ಎನ್ನಲಾಗಿದೆ.
 
ಇಂಡಿಯಲ್ಲಿನ ಭಿನ್ನಮತ ಶಮನಗೊಳಿಸಲು ಯಡಿಯೂರಪ್ಪ ರಾತ್ರಿ ವಾಸ್ತವ್ಯ ಹೂಡಿದ್ದರೂ ಬಿಜೆಪಿ ನಾಯಕರು ಅತ್ತ ಸುಳಿಯಲಿಲ್ಲ. ಮತ್ತೊಂದೆಡೆ ಕೂಡಲೇ ಜಿಲ್ಲಾಧ್ಯಕ್ಷರ ಬದಲಾವಣೆಯಾಗಬೇಕು ಎಂದು ಮಾಜಿ ಶಾಸಕ ರವಿಕಾಂತ ಬಣ ಒತ್ತಾಯಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಜಾಮೀನು ಗಲಾಟೆ ಎಲ್ಲಿಯವರೆಗೆ ತಲುಪಿತು ನೋಡಿ.. ಹೀಗೂ ಧ್ವೇಷ ಸಾಧಿಸ್ತಾರಾ ಶಾಕಿಂಗ್ Video

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಮುಂದಿನ ಸುದ್ದಿ
Show comments