Webdunia - Bharat's app for daily news and videos

Install App

ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ: ಮಾಜಿ ಸಚಿವ ಸೊಗಡು ಶಿವಣ್ಣ ನಿವಾಸದಲ್ಲಿ ಅತೃಪ್ತರ ಸಭೆ

Webdunia
ಶುಕ್ರವಾರ, 3 ಮಾರ್ಚ್ 2017 (16:20 IST)
ಬಿಜೆಪಿಯಲ್ಲಿ ನಿರ್ಲಕ್ಷಿಸಲಾಗುತ್ತದೆ ಎನ್ನುವ ಅಸಮಾಧಾನದ ಹಿನ್ನೆಲೆಯಲ್ಲಿ ಲಿಂಗಾಯುತ ನಾಯಕರು ಬಿಜೆಪಿ ಮುಖಂಡ ಮಾಜಿ ಸಚಿವ ಸೊಗಡು ಶಿವಣ್ಣ ನಿವಾಸದಲ್ಲಿ ಅತೃಪ್ತರು ಸಭೆ ನಡೆಸಿದ್ದಾರೆ.
 
ತುಮಕೂರಿನ ಊರುಕೇರೆಯ ನಿವಾಸದಲ್ಲಿರುವ ಸೊಗಡು ಶಿವಣ್ಣ ಮನೆಯಲ್ಲಿ ಎರಡನೇ ಹಂತದ ಲಿಂಗಾಯುತ ಅತೃಪ್ತ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 
 
ಬಿಜೆಪಿ ಪಕ್ಷದಲ್ಲಿ ಆರಂಭದಿಂದಲೂ ಲಿಂಗಾಯುತರನ್ನು ನಿರ್ಲಕ್ಷಿಸಲಾಗುತ್ತಿದೆ. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಸಭೆ ನಡೆಸಲಾಗುತ್ತಿದೆ ಎಂದು ಅತೃಪ್ತ ನಾಯಕರು ತಿಳಿಸಿದ್ದಾರೆ.
 
ಸಭೆಯಲ್ಲಿ ಅನೇಕ ಲಿಂಗಾಯುತ ನಾಯಕರು ಸೇರಿದಂತೆ ಮಾಜಿ ಸಚಿವ ರವೀಂದ್ರನಾಥ್, ಎಂ.ಬಿ. ನಂದೀಶ್, ಮಾಜಿ ವಿಧಾನಪರಿಷತ್ ಸದಸ್ಯರು ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments