Publish Date: Thu, 18 Jan 2024 (17:38 IST)
Updated Date: Thu, 18 Jan 2024 (18:21 IST)
ಬೆಂಗಳೂರು-ನಕಲಿ ಸೋಪು ತಯಾರಿಸುವ ಕಾರ್ಖಾನೆ ಮೇಲೆ ದಾಳಿ ಮಾಡಿ ಸೀಜ್ ಮಾಡಿದ್ದು, ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ಎಂಬ ಇಬ್ಬರ ಮೇಲೆ ಪ್ರಕರಣ ದಾಖಲಾಗಿದೆ. ಇಬ್ಬರೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರು. ಯೋಗಿ ಆದಿತ್ಯನಾಥ್ ಹಾಗೂ ತೆಲಂಗಾಣ ಶಾಸಕ ರಾಜಾ ಸಿಂಗ್ ಅವರ ಒಡನಾಡಿಗಳು. ಈ ಬಗ್ಗೆ ಬಿಜೆಪಿಗರು ಉತ್ತರಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.