Webdunia - Bharat's app for daily news and videos

Install App

ಬಿಜೆಪಿಯವರ ಜನ್ಮ ಜಾಲಾಡ್ತಾರಾ ಡಿಕೆ ಶಿವಕುಮಾರ್?

Webdunia
ಮಂಗಳವಾರ, 1 ಅಕ್ಟೋಬರ್ 2019 (17:28 IST)
ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿಕೆ ಶಿವಕುಮಾರ್ ಬಿಜೆಪಿ ಮುಖಂಡರ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ.

ಬಿಜೆಪಿ ಮುಖಂಡರು ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಕಿಡಿಕಾರಿರೋ ಡಿಕೆಶಿ ಕಮಲ ಪಾಳೆಯದ ಮುಖಂಡರ ಬಂಡವಾಳವನ್ನ ಬಟಾ ಬಯಲು ಮಾಡುತ್ತೇನೆ. ಹೀಗಂತ ತಮ್ಮ ಸಂಗಡಿಗರ ಹತ್ತಿರ ಹೇಳಿಕೊಂಡಿದ್ದಾರಂತೆ.

 ಬಿ.ಎಸ್.ಯಡಿಯೂರಪ್ಪ ಈ ಹಿಂದೆ 20 ಲಕ್ಷಕ್ಕೆ ಕೊಂಡಿದ್ದ ಆಸ್ತಿ ಜಿಂದಾಲ್ ಗೆ 40 ಕೋಟಿಗೆ ಸೇಲ್ ಆಗಿದೆ. ಯಾರೋಬ್ಬರೂ ಮಾಡದ ತಪ್ಪನ್ನ ನಾನು ಮಾಡಿದ್ದೇನಾ ಅಂತೆಲ್ಲ ಕೇಳಿದ್ದಾರೆ.

ಆಸ್ತಿ ಬೆಲೆ ದುಪ್ಪಟ್ಟಾಗುತ್ತಿದೆ. ಹೀಗಾಗಿ ಬೆಲೆ ಹೆಚ್ಚಾಗುತ್ತಿದೆ ಎಂದಿದ್ದಾರೆ. ಅಕ್ಟೋಬರ್ 15 ರವರೆಗೆ ಇಡಿ ಬಂಧನದಲ್ಲಿ ಡಿಕೆಶಿ ಇರಲಿದ್ದಾರೆ.

ಆರೋಪ ಮುಕ್ತನಾಗಿ ಬಂದ ಮೇಲೆ ಬಿಜೆಪಿಯವರ ಬಂಡವಾಳ ಹೊರತೆಗೆಯುತ್ತೇನೆ ಅಂತ ಡಿಕೆಶಿ ಗುಟುರು ಹಾಕಿದ್ದಾರೆ ಅಂತೆಲ್ಲ ಸುದ್ದಿ ಹರಿದಾಡುತ್ತಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments