Webdunia - Bharat's app for daily news and videos

Install App

ಬಿಜೆಪಿಯವರ ಜನ್ಮ ಜಾಲಾಡ್ತಾರಾ ಡಿಕೆ ಶಿವಕುಮಾರ್?

Webdunia
ಮಂಗಳವಾರ, 1 ಅಕ್ಟೋಬರ್ 2019 (17:28 IST)
ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿಕೆ ಶಿವಕುಮಾರ್ ಬಿಜೆಪಿ ಮುಖಂಡರ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ.

ಬಿಜೆಪಿ ಮುಖಂಡರು ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಕಿಡಿಕಾರಿರೋ ಡಿಕೆಶಿ ಕಮಲ ಪಾಳೆಯದ ಮುಖಂಡರ ಬಂಡವಾಳವನ್ನ ಬಟಾ ಬಯಲು ಮಾಡುತ್ತೇನೆ. ಹೀಗಂತ ತಮ್ಮ ಸಂಗಡಿಗರ ಹತ್ತಿರ ಹೇಳಿಕೊಂಡಿದ್ದಾರಂತೆ.

 ಬಿ.ಎಸ್.ಯಡಿಯೂರಪ್ಪ ಈ ಹಿಂದೆ 20 ಲಕ್ಷಕ್ಕೆ ಕೊಂಡಿದ್ದ ಆಸ್ತಿ ಜಿಂದಾಲ್ ಗೆ 40 ಕೋಟಿಗೆ ಸೇಲ್ ಆಗಿದೆ. ಯಾರೋಬ್ಬರೂ ಮಾಡದ ತಪ್ಪನ್ನ ನಾನು ಮಾಡಿದ್ದೇನಾ ಅಂತೆಲ್ಲ ಕೇಳಿದ್ದಾರೆ.

ಆಸ್ತಿ ಬೆಲೆ ದುಪ್ಪಟ್ಟಾಗುತ್ತಿದೆ. ಹೀಗಾಗಿ ಬೆಲೆ ಹೆಚ್ಚಾಗುತ್ತಿದೆ ಎಂದಿದ್ದಾರೆ. ಅಕ್ಟೋಬರ್ 15 ರವರೆಗೆ ಇಡಿ ಬಂಧನದಲ್ಲಿ ಡಿಕೆಶಿ ಇರಲಿದ್ದಾರೆ.

ಆರೋಪ ಮುಕ್ತನಾಗಿ ಬಂದ ಮೇಲೆ ಬಿಜೆಪಿಯವರ ಬಂಡವಾಳ ಹೊರತೆಗೆಯುತ್ತೇನೆ ಅಂತ ಡಿಕೆಶಿ ಗುಟುರು ಹಾಕಿದ್ದಾರೆ ಅಂತೆಲ್ಲ ಸುದ್ದಿ ಹರಿದಾಡುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments