ಬಿಜೆಪಿಯವರ ಜನ್ಮ ಜಾಲಾಡ್ತಾರಾ ಡಿಕೆ ಶಿವಕುಮಾರ್?

Webdunia
ಮಂಗಳವಾರ, 1 ಅಕ್ಟೋಬರ್ 2019 (17:28 IST)
ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿಕೆ ಶಿವಕುಮಾರ್ ಬಿಜೆಪಿ ಮುಖಂಡರ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ.

ಬಿಜೆಪಿ ಮುಖಂಡರು ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಕಿಡಿಕಾರಿರೋ ಡಿಕೆಶಿ ಕಮಲ ಪಾಳೆಯದ ಮುಖಂಡರ ಬಂಡವಾಳವನ್ನ ಬಟಾ ಬಯಲು ಮಾಡುತ್ತೇನೆ. ಹೀಗಂತ ತಮ್ಮ ಸಂಗಡಿಗರ ಹತ್ತಿರ ಹೇಳಿಕೊಂಡಿದ್ದಾರಂತೆ.

 ಬಿ.ಎಸ್.ಯಡಿಯೂರಪ್ಪ ಈ ಹಿಂದೆ 20 ಲಕ್ಷಕ್ಕೆ ಕೊಂಡಿದ್ದ ಆಸ್ತಿ ಜಿಂದಾಲ್ ಗೆ 40 ಕೋಟಿಗೆ ಸೇಲ್ ಆಗಿದೆ. ಯಾರೋಬ್ಬರೂ ಮಾಡದ ತಪ್ಪನ್ನ ನಾನು ಮಾಡಿದ್ದೇನಾ ಅಂತೆಲ್ಲ ಕೇಳಿದ್ದಾರೆ.

ಆಸ್ತಿ ಬೆಲೆ ದುಪ್ಪಟ್ಟಾಗುತ್ತಿದೆ. ಹೀಗಾಗಿ ಬೆಲೆ ಹೆಚ್ಚಾಗುತ್ತಿದೆ ಎಂದಿದ್ದಾರೆ. ಅಕ್ಟೋಬರ್ 15 ರವರೆಗೆ ಇಡಿ ಬಂಧನದಲ್ಲಿ ಡಿಕೆಶಿ ಇರಲಿದ್ದಾರೆ.

ಆರೋಪ ಮುಕ್ತನಾಗಿ ಬಂದ ಮೇಲೆ ಬಿಜೆಪಿಯವರ ಬಂಡವಾಳ ಹೊರತೆಗೆಯುತ್ತೇನೆ ಅಂತ ಡಿಕೆಶಿ ಗುಟುರು ಹಾಕಿದ್ದಾರೆ ಅಂತೆಲ್ಲ ಸುದ್ದಿ ಹರಿದಾಡುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments