ಬಿಜೆಪಿಯವರ ಜನ್ಮ ಜಾಲಾಡ್ತಾರಾ ಡಿಕೆ ಶಿವಕುಮಾರ್?

Webdunia
ಮಂಗಳವಾರ, 1 ಅಕ್ಟೋಬರ್ 2019 (17:28 IST)
ಇಡಿ ಬಂಧನದಲ್ಲಿರೋ ಮಾಜಿ ಸಚಿವ ಡಿಕೆ ಶಿವಕುಮಾರ್ ಬಿಜೆಪಿ ಮುಖಂಡರ ವಿರುದ್ಧ ತೀವ್ರ ಹರಿಹಾಯ್ದಿದ್ದಾರೆ.

ಬಿಜೆಪಿ ಮುಖಂಡರು ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪರ ವಿರುದ್ಧ ಕಿಡಿಕಾರಿರೋ ಡಿಕೆಶಿ ಕಮಲ ಪಾಳೆಯದ ಮುಖಂಡರ ಬಂಡವಾಳವನ್ನ ಬಟಾ ಬಯಲು ಮಾಡುತ್ತೇನೆ. ಹೀಗಂತ ತಮ್ಮ ಸಂಗಡಿಗರ ಹತ್ತಿರ ಹೇಳಿಕೊಂಡಿದ್ದಾರಂತೆ.

 ಬಿ.ಎಸ್.ಯಡಿಯೂರಪ್ಪ ಈ ಹಿಂದೆ 20 ಲಕ್ಷಕ್ಕೆ ಕೊಂಡಿದ್ದ ಆಸ್ತಿ ಜಿಂದಾಲ್ ಗೆ 40 ಕೋಟಿಗೆ ಸೇಲ್ ಆಗಿದೆ. ಯಾರೋಬ್ಬರೂ ಮಾಡದ ತಪ್ಪನ್ನ ನಾನು ಮಾಡಿದ್ದೇನಾ ಅಂತೆಲ್ಲ ಕೇಳಿದ್ದಾರೆ.

ಆಸ್ತಿ ಬೆಲೆ ದುಪ್ಪಟ್ಟಾಗುತ್ತಿದೆ. ಹೀಗಾಗಿ ಬೆಲೆ ಹೆಚ್ಚಾಗುತ್ತಿದೆ ಎಂದಿದ್ದಾರೆ. ಅಕ್ಟೋಬರ್ 15 ರವರೆಗೆ ಇಡಿ ಬಂಧನದಲ್ಲಿ ಡಿಕೆಶಿ ಇರಲಿದ್ದಾರೆ.

ಆರೋಪ ಮುಕ್ತನಾಗಿ ಬಂದ ಮೇಲೆ ಬಿಜೆಪಿಯವರ ಬಂಡವಾಳ ಹೊರತೆಗೆಯುತ್ತೇನೆ ಅಂತ ಡಿಕೆಶಿ ಗುಟುರು ಹಾಕಿದ್ದಾರೆ ಅಂತೆಲ್ಲ ಸುದ್ದಿ ಹರಿದಾಡುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments