Webdunia - Bharat's app for daily news and videos

Install App

ಬಿಜೆಪಿ ಡ್ಯಾಂ​​ ಒಡೆದು ‘ಕೈ’​ ಸಮುದ್ರಕ್ಕೆ ಸೇರಿದೆ

Webdunia
ಶುಕ್ರವಾರ, 21 ಏಪ್ರಿಲ್ 2023 (19:00 IST)
ಡ್ಯಾಮ್​​ ಒಡೆದು ಹೋಗಿದೆ, ಡ್ಯಾಮ್​​ ಒಡೆದ ಮೇಲೆ ನೀರು ಸಮುದ್ರ ಸೇರಲೇಬೇಕು.. ಅಂತೆಯೇ ಬಿಜೆಪಿ ಎಂಬ ಡ್ಯಾಮ್​ ಒಡೆದು ಹೋಗಿದ್ದು, ಬಿಜೆಪಿಯಲ್ಲಿನ ನೀರು ಕಾಂಗ್ರೆಸ್​​​ ಎಂಬ ಸಮುದ್ರಕ್ಕೆ ಸೇರಲೇಬೇಕು ಎಂದು KPCC ಅಧ್ಯಕ್ಷ D.K. ಶಿವಕುಮಾರ್​​​ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ಡ್ಯಾಮ್ ಒಡೆದು ದೊಡ್ಡ-ದೊಡ್ಡ ಕಲ್ಲು ಹೊರಗೆ ಬಂದಾಯಿತು ಎಂದು ಬಿಜೆಪಿ ವಿರುದ್ಧ ಲೇವಡಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments