‘ರಾಜ್ಯದಲ್ಲಿ ಬಿಜೆಪಿ ಸೋಲು ಸಮಾಧಾನ ತಂದಿದೆ

Webdunia
ಸೋಮವಾರ, 15 ಮೇ 2023 (19:52 IST)
ಶಿವಮೊಗ್ಗದಲ್ಲಿ ಬದಲಾವಣೆ ಬಯಸಿದ್ದೆವು.. ಆದರೆ ಬದಲಾವಣೆ ಬೇರೆ ರೀತಿಯಲ್ಲಿ ಬಂದಿದೆ. ಸೋಲು, ಗೆಲುವು ಎರಡನ್ನೂ ನಾನು ನೋಡಿದ್ದೇನೆ ಎಂದು ಜೆಡಿಎಸ್​ ಮುಖಂಡ ಆಯನೂರು ಮಂಜುನಾಥ್​ ಹೇಳಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನಮ್ಮ ಭಾವನೆಗಳಿಗೆ ಮನ್ನಣೆ ಸಿಕ್ಕಿಲ್ಲ. ಶಿವಮೊಗ್ಗವನ್ನು ಶಾಂತಿಯುತವನ್ನಾಗಿಸಲು ನಾನು ಪ್ರಯತ್ನಿಸಿದ್ದೆ.. ಯಾವ ಕಾರಣದಿಂದ ನನಗೆ ಯಶಸ್ಸು ಸಿಕ್ಕಿಲ್ಲ ಎಂಬುದು ತಿಳಿದಿಲ್ಲ. ಆದರೆ ರಾಜಕೀಯವಾಗಿ ನಾನು ಗುರಿ ಮುಟ್ಟಿದ್ದೇನೆ ಎಂಬ ಸಾರ್ಥಕತೆ ಇದೆ ಎಂದಿದ್ದಾರೆ.. ಇನ್ನು ನಾನು ಬಿಜೆಪಿ ಬಿಟ್ಟಿದ್ದು ನನಗೆ ಬೇಸರವಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಗೆ ಶಾಕ್ ಕೊಟ್ಟಿರುವುದು ನಮಗೆ ಸಮಾಧಾನ ತಂದಿದೆ. ಟಿವಿಯಲ್ಲಿ ಬರುವವರಿಗೆಲ್ಲಾ ಜನರು ಮನೆಗೆ ಕಳಿಸಿದ್ದಾರೆ. ಬೆಳಿಗ್ಗೆಯಾದರೆ ಸಾಕು ಕೆಲವರು ಟಿವಿಯಲ್ಲಿ ಬರ್ತಿದ್ರು. ಅಂತವರೆಲ್ಲರನ್ನೂ ಮತದಾರರು ಮನೆಗೆ ಕಳಿಸಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments