Webdunia - Bharat's app for daily news and videos

Install App

‘ರಾಜ್ಯದಲ್ಲಿ ಬಿಜೆಪಿ ಸೋಲು ಸಮಾಧಾನ ತಂದಿದೆ

Webdunia
ಸೋಮವಾರ, 15 ಮೇ 2023 (19:52 IST)
ಶಿವಮೊಗ್ಗದಲ್ಲಿ ಬದಲಾವಣೆ ಬಯಸಿದ್ದೆವು.. ಆದರೆ ಬದಲಾವಣೆ ಬೇರೆ ರೀತಿಯಲ್ಲಿ ಬಂದಿದೆ. ಸೋಲು, ಗೆಲುವು ಎರಡನ್ನೂ ನಾನು ನೋಡಿದ್ದೇನೆ ಎಂದು ಜೆಡಿಎಸ್​ ಮುಖಂಡ ಆಯನೂರು ಮಂಜುನಾಥ್​ ಹೇಳಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನಮ್ಮ ಭಾವನೆಗಳಿಗೆ ಮನ್ನಣೆ ಸಿಕ್ಕಿಲ್ಲ. ಶಿವಮೊಗ್ಗವನ್ನು ಶಾಂತಿಯುತವನ್ನಾಗಿಸಲು ನಾನು ಪ್ರಯತ್ನಿಸಿದ್ದೆ.. ಯಾವ ಕಾರಣದಿಂದ ನನಗೆ ಯಶಸ್ಸು ಸಿಕ್ಕಿಲ್ಲ ಎಂಬುದು ತಿಳಿದಿಲ್ಲ. ಆದರೆ ರಾಜಕೀಯವಾಗಿ ನಾನು ಗುರಿ ಮುಟ್ಟಿದ್ದೇನೆ ಎಂಬ ಸಾರ್ಥಕತೆ ಇದೆ ಎಂದಿದ್ದಾರೆ.. ಇನ್ನು ನಾನು ಬಿಜೆಪಿ ಬಿಟ್ಟಿದ್ದು ನನಗೆ ಬೇಸರವಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಗೆ ಶಾಕ್ ಕೊಟ್ಟಿರುವುದು ನಮಗೆ ಸಮಾಧಾನ ತಂದಿದೆ. ಟಿವಿಯಲ್ಲಿ ಬರುವವರಿಗೆಲ್ಲಾ ಜನರು ಮನೆಗೆ ಕಳಿಸಿದ್ದಾರೆ. ಬೆಳಿಗ್ಗೆಯಾದರೆ ಸಾಕು ಕೆಲವರು ಟಿವಿಯಲ್ಲಿ ಬರ್ತಿದ್ರು. ಅಂತವರೆಲ್ಲರನ್ನೂ ಮತದಾರರು ಮನೆಗೆ ಕಳಿಸಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಗುಡುಗಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments