ಬಿಜೆಪಿ ಸರಕಾರ ಬೀಳಿಸೋಕೆ ಕಾಂಗ್ರೆಸ್ ನಿಂದ ಷಡ್ಯಂತ್ರ

Webdunia
ಗುರುವಾರ, 26 ಡಿಸೆಂಬರ್ 2019 (15:40 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರವನ್ನು ಬೀಳಿಸುವುದಕ್ಕೆ ಕಾಂಗ್ರೆಸ್ ಮೆಗಾಪ್ಲ್ಯಾನ್ ಮಾಡಿದೆ.

ಹೀಗಂತ ಸಚಿವ ಸಿ.ಟಿ.ರವಿ ಟೀಕೆ ಮಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ನಡೆಯುತ್ತಿರೋ ಪ್ರತಿಭಟನೆಯಲ್ಲಿ ಅಲ್ಲಲ್ಲಿ ಗಲಭೆ ಸೃಷ್ಟಿಸಲಾಗುತ್ತಿದೆ.

ಪಿಎಫ್ ಐ, ಎಸ್ ಡಿ ಪಿ ಐ ನಂತಹ ಸಂಘಟನೆಗಳು ಜೊತೆಗೆ ಸೇರಿಕೊಂಡು ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದೆ ಅಂತ ದೂರಿದ್ದಾರೆ.

ಕಾಂಗ್ರೆಸ್ ಪಾರ್ಟಿ ಪಿಎಫ್ ಐ, ಎಸ್ ಡಿ ಪಿ ಐ ಜೊತೆಗೆ ಶಾಮೀಲಾಗಿದೆ. ಹೀಗಾಗಿ ಅವರ ಮೇಲಿದ್ದ ಕೇಸ್ ಗಳನ್ನು ಅದು ಕೈಬಿಟ್ಟಿತ್ತು ಅಂತ ಆರೋಪ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್ ಬಿಡುಗಡೆ: ಮೋದಿ ಸರ್ಕಾರದಿಂದ ಬಡವರಿಗೆ ಗಿಫ್ಟ್

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆ ಸೂಚನೆ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಮುಂದಿನ ಸುದ್ದಿ
Show comments