ಬಿಜೆಪಿ ಸರಕಾರ ಬೀಳಿಸೋಕೆ ಕಾಂಗ್ರೆಸ್ ನಿಂದ ಷಡ್ಯಂತ್ರ

Webdunia
ಗುರುವಾರ, 26 ಡಿಸೆಂಬರ್ 2019 (15:40 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರವನ್ನು ಬೀಳಿಸುವುದಕ್ಕೆ ಕಾಂಗ್ರೆಸ್ ಮೆಗಾಪ್ಲ್ಯಾನ್ ಮಾಡಿದೆ.

ಹೀಗಂತ ಸಚಿವ ಸಿ.ಟಿ.ರವಿ ಟೀಕೆ ಮಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ನಡೆಯುತ್ತಿರೋ ಪ್ರತಿಭಟನೆಯಲ್ಲಿ ಅಲ್ಲಲ್ಲಿ ಗಲಭೆ ಸೃಷ್ಟಿಸಲಾಗುತ್ತಿದೆ.

ಪಿಎಫ್ ಐ, ಎಸ್ ಡಿ ಪಿ ಐ ನಂತಹ ಸಂಘಟನೆಗಳು ಜೊತೆಗೆ ಸೇರಿಕೊಂಡು ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದೆ ಅಂತ ದೂರಿದ್ದಾರೆ.

ಕಾಂಗ್ರೆಸ್ ಪಾರ್ಟಿ ಪಿಎಫ್ ಐ, ಎಸ್ ಡಿ ಪಿ ಐ ಜೊತೆಗೆ ಶಾಮೀಲಾಗಿದೆ. ಹೀಗಾಗಿ ಅವರ ಮೇಲಿದ್ದ ಕೇಸ್ ಗಳನ್ನು ಅದು ಕೈಬಿಟ್ಟಿತ್ತು ಅಂತ ಆರೋಪ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಗ್ಗೆ ಕೇಳಿಬರ್ತಿದೆ ಹೀಗೊಂದು ಸುದ್ದಿ

ದೇವಸ್ಥಾನಗಳಿಗೆ ಸ್ಟ್ರಿಕ್ಟ್ ರೂಲ್ಸ್ ಜಾರಿ ಮಾಡಿದ ಸಿಎಂ ಡಿಕೆ ಶಿವಕುಮಾರ್

ರಸ್ತೆಯಲ್ಲಿ ಹೋಗುವಾಗ ಮೊಬೈಲ್ ನೋಡುತ್ತಾ ಸಾಗುವ ಅಭ್ಯಾಸವಿದ್ದರೆ ಈ ಭೀಕರ ವಿಡಿಯೋ ನೋಡಿ Video

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments