Webdunia - Bharat's app for daily news and videos

Install App

ಬಿಜೆಪಿ ಸರಕಾರ ಬೀಳಿಸೋಕೆ ಕಾಂಗ್ರೆಸ್ ನಿಂದ ಷಡ್ಯಂತ್ರ

Webdunia
ಗುರುವಾರ, 26 ಡಿಸೆಂಬರ್ 2019 (15:40 IST)
ಬಿಜೆಪಿ ನೇತೃತ್ವದ ರಾಜ್ಯ ಸರಕಾರವನ್ನು ಬೀಳಿಸುವುದಕ್ಕೆ ಕಾಂಗ್ರೆಸ್ ಮೆಗಾಪ್ಲ್ಯಾನ್ ಮಾಡಿದೆ.

ಹೀಗಂತ ಸಚಿವ ಸಿ.ಟಿ.ರವಿ ಟೀಕೆ ಮಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ನಡೆಯುತ್ತಿರೋ ಪ್ರತಿಭಟನೆಯಲ್ಲಿ ಅಲ್ಲಲ್ಲಿ ಗಲಭೆ ಸೃಷ್ಟಿಸಲಾಗುತ್ತಿದೆ.

ಪಿಎಫ್ ಐ, ಎಸ್ ಡಿ ಪಿ ಐ ನಂತಹ ಸಂಘಟನೆಗಳು ಜೊತೆಗೆ ಸೇರಿಕೊಂಡು ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದೆ ಅಂತ ದೂರಿದ್ದಾರೆ.

ಕಾಂಗ್ರೆಸ್ ಪಾರ್ಟಿ ಪಿಎಫ್ ಐ, ಎಸ್ ಡಿ ಪಿ ಐ ಜೊತೆಗೆ ಶಾಮೀಲಾಗಿದೆ. ಹೀಗಾಗಿ ಅವರ ಮೇಲಿದ್ದ ಕೇಸ್ ಗಳನ್ನು ಅದು ಕೈಬಿಟ್ಟಿತ್ತು ಅಂತ ಆರೋಪ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments