Webdunia - Bharat's app for daily news and videos

Install App

ಬಿಜೆಪಿ ಗಡ ಗಡ - ಬೈ ಎಲೆಕ್ಷನ್ ಫಲಿತಾಂಶ ಬಂದ್ಮೇಲೆ 2 ನೇ ಸಲ ಆಪರೇಷನ್ ಕಮಲ ಶುರು?

Webdunia
ಭಾನುವಾರ, 8 ಡಿಸೆಂಬರ್ 2019 (20:56 IST)
ರಾಜ್ಯದಲ್ಲಿ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬಳಿಕ ಎರಡನೇ ಸಲ ಆಪರೇಷನ್ ಕಮಲ ನಡೆಯೋ ಸಾಧ್ಯತೆ ಕಂಡುಬರುತ್ತಿದೆ.

ಡಿಸಿಎಂ ಗೋವಿಂದ ಕಾರಜೋಳರ ಪುತ್ರ ಕಾಂಗ್ರೆಸ್ ಶಾಸಕ ಡಿ.ಎಸ್.ಹೂಲಗೇರಿಯವರನ್ನು ಭೇಟಿ ಮಾಡಿರೋದು ಈ ಚರ್ಚೆಗೆ ಕಾರಣವಾಗಿದೆ.

ಬೈ ಎಲೆಕ್ಷನ್ ಫಲಿತಾಂಶದಿಂದ ಬಿಜೆಪಿಗೆ ನಷ್ಟವಾಗುವ ಲಕ್ಷಣಗಳು ಕಂಡುಬಂದರೆ ಮತ್ತೆ ಆಪರೇಷನ್ ಕಮಲಕ್ಕೆ ಬಿಜೆಪಿ ಕೈಹಾಕುವ ಸಾಧ್ಯತೆ ದಟ್ಟವಾಗಿದೆ.

ಬಿಜೆಪಿ ಮಟ್ಟಿಗೆ ರಾಯಚೂರು ಆಪರೇಷನ್ ಕಮಲದ ಕರ್ಮಭೂಮಿಯಾಗಿದೆ ಎಂದು ವದಂತಿಗಳು ಹರಿದಾಡುತ್ತಿವೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments