Webdunia - Bharat's app for daily news and videos

Install App

ಬಿಜೆಪಿಯವ್ರದ್ದು ಗೋಡ್ಸೆ ಕೇಸರಿ : ಸಿದ್ದರಾಮಯ್ಯ

Webdunia
ಶನಿವಾರ, 18 ಫೆಬ್ರವರಿ 2023 (09:22 IST)
ಬೆಂಗಳೂರು : ನಾವು ಹಾಕಿರುವ ಚೆಂಡು ಹೂ ಕೇಸರಿ ಅಲ್ಲ. ನಮ್ಮದು ವಿವೇಕಾನಂದರ ಕೇಸರಿ. ಬಿಜೆಪಿ ಅವರದ್ದು, ಸಾರ್ವರ್ಕರ್, ಗೋಡ್ಸೆ ಕೇಸರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಿವಿಯಲ್ಲಿ ಹೂ ಇಟ್ಟುಕೊಂಡೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಜೆಟ್ ಹೇಗಿದೆ ಅಂದ್ರೆ ಮಕ್ಕಳು ಸಾಕಲು ಜವಾಬ್ದಾರಿ ಇಲ್ಲದವರು, ಎಷ್ಟು ಮಕ್ಕಳಾದ್ರು ಹುಟ್ಟಲಿ ಎನ್ನುವವರ ಮನಸ್ಥಿತಿಯಲ್ಲಿ ಇದ್ದಾರೆ.

ಬರೀ ಭರವಸೆಯನ್ನು ನೀಡುವುದೇ ಆಗಿದೆ. ಯಾವುದೂ ಈಡೇರಿಕೆ ಆಗಿಲ್ಲ. ಇದು ಪಾರದರ್ಶಕ, ಉತ್ತರದಾಯಿ ಸರ್ಕಾರವೂ ಅಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments