Webdunia - Bharat's app for daily news and videos

Install App

ಬಿಜೆಪಿಯವ್ರದ್ದು ಗೋಡ್ಸೆ ಕೇಸರಿ : ಸಿದ್ದರಾಮಯ್ಯ

Webdunia
ಶನಿವಾರ, 18 ಫೆಬ್ರವರಿ 2023 (09:22 IST)
ಬೆಂಗಳೂರು : ನಾವು ಹಾಕಿರುವ ಚೆಂಡು ಹೂ ಕೇಸರಿ ಅಲ್ಲ. ನಮ್ಮದು ವಿವೇಕಾನಂದರ ಕೇಸರಿ. ಬಿಜೆಪಿ ಅವರದ್ದು, ಸಾರ್ವರ್ಕರ್, ಗೋಡ್ಸೆ ಕೇಸರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಿವಿಯಲ್ಲಿ ಹೂ ಇಟ್ಟುಕೊಂಡೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಜೆಟ್ ಹೇಗಿದೆ ಅಂದ್ರೆ ಮಕ್ಕಳು ಸಾಕಲು ಜವಾಬ್ದಾರಿ ಇಲ್ಲದವರು, ಎಷ್ಟು ಮಕ್ಕಳಾದ್ರು ಹುಟ್ಟಲಿ ಎನ್ನುವವರ ಮನಸ್ಥಿತಿಯಲ್ಲಿ ಇದ್ದಾರೆ.

ಬರೀ ಭರವಸೆಯನ್ನು ನೀಡುವುದೇ ಆಗಿದೆ. ಯಾವುದೂ ಈಡೇರಿಕೆ ಆಗಿಲ್ಲ. ಇದು ಪಾರದರ್ಶಕ, ಉತ್ತರದಾಯಿ ಸರ್ಕಾರವೂ ಅಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments