Webdunia - Bharat's app for daily news and videos

Install App

ಪಠ್ಯಪುಸ್ತಕ ಹೊರೆ ಇಳಿಕೆಗೆ ಬಿಜೆಪಿ ಹೀಗ್ಯಾಕೆ ಹೇಳ್ತು?

Webdunia
ಶನಿವಾರ, 4 ಮೇ 2019 (16:56 IST)
ಪಠ್ಯಪುಸ್ತಕ ಹೊರೆ ಇಳಿಕೆ ಸಂಬಂಧ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದೆ.

ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಮಾತನಾಡಿದ್ದು, ಈಗಲಾದರೂ ಶಾಲಾ ಮಕ್ಕಳಿಗೆ ಹೊರೆಯಾಗಿದೆ ಎಂಬುದನ್ನು ಸರ್ಕಾರ ಒಪ್ಪಿಕೊಂಡಿದೆ. ಹಿಂದೆ ನಮ್ಮ ಹೆಚ್.ಆರ್.ಡಿ.ಸಚಿವ ಪ್ರಕಾಶ್ ಜಾವ್ಡೇಕರ್ ಕೂಡ ಶಾಲಾ ಮಕ್ಕಳ ಹೊರೆ ಅರ್ಧದಷ್ಟು ಕಡಿಮೆ ಮಾಡುವುದಾಗಿ ಹೇಳಿದ್ದರು.

ಪಠ್ಯದ ಹೊರೆ ಕಡಿಮೆ ಮಾಡಬೇಕು. ಆದರೆ ಅದಕ್ಕೆ ಸಾಕಷ್ಟು ಪೂರ್ವ ತಯಾರಿ ಬೇಕು.   ಮಕ್ಕಳ ಸಾಮರ್ಥ್ಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಕಳೆದ ಬಾರಿ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಜಿಲ್ಲಾ ರ್ಯಾಂಕ್ ಪದ್ಧತಿ  ಕೈ ಬಿಡುವ ಚಿಂತನೆ ನಡೆಸಿತ್ತು. ಈಗ ಅದೇ ಜಿಲ್ಲಾ ರ್ಯಾಂಕ್ ಪದ್ಧತಿ ರಾಜಕೀಯಕ್ಕೆ ಬಳಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ‌.

ಜಿಲ್ಲಾ ಶೈಕ್ಷಣಿಕ ಸಾಧನೆಗೆ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಕಾರಣ. ಈಗಲಾದರೂ ಸರ್ಕಾರ ಜಿಲ್ಲಾ  ರಾಂಕಿಂಗ್ ಪದ್ಧತಿಯನ್ನು ರದ್ದು ಮಾಡಬೇಕು ಎಂದು ಆಗ್ರಹ ಮಾಡಿದ್ರು. ಪುಸ್ತಕ ಭಾರ ಕಡಿಮೆಮಾಡಲು ಹೋಗಿ ಶಿಕ್ಷಣದ ಮೌಲ್ಯ ಕುಂದಬಾರದು ಎಂದೂ ಶಹಪೂರ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments