‘ಬಿಜೆಪಿ ಕುದುರೆ ವ್ಯಾಪಾರ ನಡೆಸೋಕೆ ಬಿಡೋಲ್ಲ ಎಂದ ಸಿದ್ದರಾಮಯ್ಯ’

Webdunia
ಸೋಮವಾರ, 8 ಜುಲೈ 2019 (14:51 IST)
ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಬಿಜೆಪಿ ಹಣದ ಆಮಿಷವೊಡ್ಡುತ್ತಿದೆ. ಮೈತ್ರಿ ಪಕ್ಷಗಳ ಶಾಸಕರನ್ನು ಬಿಜೆಪಿಯತ್ತ ಸೆಳೆಯುವ ಪ್ರಯತ್ನ ಮಾಡುತ್ತಿದ್ದು, ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಆರೋಪ ಮಾಡಿದ್ದಾರೆ.

ರಾಜ್ಯದ  ಮೈತ್ರಿ ಸರಕಾರ ಮುಂದುವರಿಯೋದ್ರಲ್ಲಿ ಅನುಮಾನ ಬೇಡ ಅಂತ ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.

ಮುಂಬೈಗೆ ತೆರಳಿರುವ ಶಾಸಕರಿಗೆ ಸಚಿವ ಸ್ಥಾನ ದೊರಕದ ಅಸಮಧಾನವಿದೆ. ಮೈತ್ರಿ ಸರಕಾರದಲ್ಲಿ ಕಾಂಗ್ರೆಸ್ ಸಾಮಾಜಿಕ ನ್ಯಾಯ ಪರಿಗಣಿಸಿ 22 ಜನರಿಗೆ ಸಚಿವ ಸ್ಥಾನ ನೀಡಿದೆ. ಇದೀಗ ಎಲ್ಲ ಸಚಿವರೂ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ.

ಸಚಿವ ಸ್ಥಾನದ ಆಸೆಯಿಂದ ರಾಜೀನಾಮೆ ನೀಡಿದವರಿಗೆ ಮಂತ್ರಿ ಮಾಡಲಾಗುತ್ತದೆ. ಹೀಗಂತ ಡಿಸಿಎಂ ಪರಮೇಶ್ವರ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿಯವರು ನಿರಂತರವಾಗಿ ಮೈತ್ರಿ ಸರಕಾರ ಅಸ್ಥಿರಗೊಳಿಸಲಯ ಯತ್ನ ಮುಂದುವರಿಸಿದ್ದಾರೆ. ಆದರೆ ಅವರು ಸಫಲರಾಗಲ್ಲ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments