‘ಹಿಂದೂ ರಾಷ್ಟ್ರ ನಿರ್ಮಾಣ ಅನ್ನೋದು ಬಿಜೆಪಿಯ ಭ್ರಮೆ’

Webdunia
ಶುಕ್ರವಾರ, 14 ಫೆಬ್ರವರಿ 2020 (11:38 IST)
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ನಿರ್ಮಾಣ ಮಾಡೋಕೆ ಬಿಜೆಪಿ ಮುಂದಾಗಿರೋದು ಕೇವಲ ಭ್ರಮೆಯಲ್ಲಿ ಸಾಧಿಸಲಿದೆ.

ಹೀಗಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಟೀಕೆ ಮಾಡಿದ್ದಾರೆ.

ಆರ್ ಎಸ್ ಎಸ್ ನ ಅಜೆಂಡಾವನ್ನು ಕೇಂದ್ರದಲ್ಲಿರೋ ಬಿಜೆಪಿ ನೇತೃತ್ವದ ಸರಕಾರ ಜಾರಿ ಮಾಡೋಕೆ ಸತತ ಪ್ರಯತ್ನ ನಡೆಸುತ್ತಿದೆ.

ಆದರೆ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ನಿರ್ಮಾಣ ಮಾಡೋದು ಯಾವ ಕಾಲಕ್ಕೂ ಸಾಧ್ಯವಾಗೋದಿಲ್ಲ. ಬಿಜೆಪಿ ಕನಸು ನನಸಾಗೋದಿಲ್ಲ ಅಂತ ಹೆಚ್.ಡಿ.ದೇವೇಗೌಡರು ವ್ಯಂಗ್ಯವಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಛತ್ತೀಸ್‌ಗಢ್: ಅಮಿತ್ ಶಾ ಗುಡುಗಿದ ಬೆನ್ನಲ್ಲೇ ಊಹೆಗೂ ಮೀರಿದ ನಕ್ಸಲರು ಶರಣು

ಜಾರ್ಖಂಡ್: ಥಲಸ್ಸೆಮಿಯಾದಿಂದ ಬಳಲುತ್ತಿದ್ದ 5 ಮಕ್ಕಳಿಗೆ ರಕ್ತ ನೀಡಿದ ಬಳಿಕ ಎಚ್‌ಐವಿ ಪಾಸಿಟಿವ್‌

ಚೀನಾ, ಭಾರತ ನಡುವೆ ನೇರ ವಿಮಾನ ಹಾರಾಟ ಶುರು

ಕರ್ನೂಲ್ ಬಸ್ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್‌

ನಮ್ಮನ್ನು ಟೀಕಿಸುತ್ತಾರೆಂದು ಸುಮ್ಮನೇ ಬಿಡಲು ಸಾಧ್ಯವಿಲ್ಲ: ಮಜುಂದೂರ್ ಬಗ್ಗೆ ಡಿಕೆಶಿ ಹೀಗಂದ್ರು

ಮುಂದಿನ ಸುದ್ದಿ
Show comments