Webdunia - Bharat's app for daily news and videos

Install App

‘ಹಿಂದೂ ರಾಷ್ಟ್ರ ನಿರ್ಮಾಣ ಅನ್ನೋದು ಬಿಜೆಪಿಯ ಭ್ರಮೆ’

Webdunia
ಶುಕ್ರವಾರ, 14 ಫೆಬ್ರವರಿ 2020 (11:38 IST)
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ನಿರ್ಮಾಣ ಮಾಡೋಕೆ ಬಿಜೆಪಿ ಮುಂದಾಗಿರೋದು ಕೇವಲ ಭ್ರಮೆಯಲ್ಲಿ ಸಾಧಿಸಲಿದೆ.

ಹೀಗಂತ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಟೀಕೆ ಮಾಡಿದ್ದಾರೆ.

ಆರ್ ಎಸ್ ಎಸ್ ನ ಅಜೆಂಡಾವನ್ನು ಕೇಂದ್ರದಲ್ಲಿರೋ ಬಿಜೆಪಿ ನೇತೃತ್ವದ ಸರಕಾರ ಜಾರಿ ಮಾಡೋಕೆ ಸತತ ಪ್ರಯತ್ನ ನಡೆಸುತ್ತಿದೆ.

ಆದರೆ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ನಿರ್ಮಾಣ ಮಾಡೋದು ಯಾವ ಕಾಲಕ್ಕೂ ಸಾಧ್ಯವಾಗೋದಿಲ್ಲ. ಬಿಜೆಪಿ ಕನಸು ನನಸಾಗೋದಿಲ್ಲ ಅಂತ ಹೆಚ್.ಡಿ.ದೇವೇಗೌಡರು ವ್ಯಂಗ್ಯವಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments