Select Your Language

Notifications

webdunia
webdunia
webdunia
webdunia

ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಖಡಕ್ ನೋಟಿಸ್

ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಖಡಕ್ ನೋಟಿಸ್
ನವದೆಹಲಿ , ಶುಕ್ರವಾರ, 4 ಅಕ್ಟೋಬರ್ 2019 (16:56 IST)
ಕೇಂದ್ರ ಸಚಿವರು, ಮುಖಂಡರು, ರಾಜ್ಯ ಸಂಸದರು ಹಾಗೂ ಸಚಿವರ ವಿರುದ್ಧ ಪ್ರವಾಹ ಪರಿಹಾರ ವಿಷಯದಲ್ಲಿ ಭಾರೀ ಟೀಕೆ ಮಾಡಿ ಹಿಗ್ಗಾ ಮುಗ್ಗಾ ಝಾಡಿಸಿದ್ದ ಶಾಸಕರಿಗೆ ಬಿಜೆಪಿ ಖಡಕ್ ನೋಟಿಸ್ ಜಾರಿ ಮಾಡಿದೆ.

ವಿಜಯಪುರದ ಬಿಜೆಪಿ ಶಾಸಕ ಹಾಗೂ ಕೇಂದ್ರ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್  ನೀಡಿದ್ದ ಹೇಳಿಕೆಯಿಂದ ಕಮಲ ಪಾಳೆಯದ ಸಂಸದರು, ಮುಖಂಡರು ತೀವ್ರ ಮುಜುಗರಕ್ಕೆ ಒಳಗಾಗಿದ್ದರು.

ಯತ್ನಾಳ್ ನೀಡಿದ್ದ ಹೇಳಿಕೆ ವಿರುದ್ಧ ಇದೀಗ ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಪಕ್ಷದ ನಿಯಮ ದಾಟಿ ನೀಡಿರುವ ಹೇಳಿಕೆ ಕುರಿತು ಸ್ಪಷ್ಟನೆ ಕೇಳಿದೆ.

ಇಷ್ಟೇ ಅಲ್ಲ, ನೋಟಿಸ್ ಗೆ ಉತ್ತರ ನೀಡದಿದ್ದರೆ ತಕ್ಕ ಕ್ರಮ ಕೈಗೊಳ್ಳಬೇಕಾಗುತ್ತದೆ ಅಂತೆಲ್ಲ ಎಚ್ಚರಿಕೆ ನೀಡಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ನೆರೆ ಪರಿಹಾರ ಕೋರಿ ರಾಜ್ಯ ಸಲ್ಲಿಸಿದ ಪ್ರಸ್ತಾವನೆ ತಿರಸ್ಕಾರ; ಸರ್ಕಾರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್