Webdunia - Bharat's app for daily news and videos

Install App

ಮೋದಿ ಎಂಟ್ರಿಯಿಂದ ಬಿಜೆಪಿ ಹವಾ ಹೆಚ್ಚಿದೆ

Webdunia
ಸೋಮವಾರ, 1 ಮೇ 2023 (15:20 IST)
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಎಂಟ್ರಿಯಿಂದ ಬಿಜೆಪಿ ಹವಾ ಹೆಚ್ಚಿದೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಎಲ್ಲೆಡೆ ಬಿಜೆಪಿ ಅಲೆ ಇದೆ.
 
ಬಿಜೆಪಿಯಿಂದ ಕರ್ನಾಟಕ ಸರ್ಕಾರದ ವಿಕಾಸ ಆಗಿದೆ. ಕರ್ನಾಟಕದಲ್ಲಿ ಮತ್ತೆ ಬಿಜೆಪಿಗೆ ಬಹುಮತ ಸಿಗಲಿದೆ.. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ವೇಗವಾಗಲಿದೆ.. ಬಾಗಲಕೋಟೆ ಜಿಲ್ಲೆಗೆ ಮೇ 7 ರಂದು ಪ್ರಧಾನಿ ಮೋದಿ ಬರಲಿದ್ದಾರೆ.
ಬಾದಾಮಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು.. ಇನ್ನು ರಾಜ್ಯದಲ್ಲಿ ಮೋದಿ ಎಂಟ್ರಿಯಿಂದ ಬಿಜೆಪಿ ಹವಾ ಹೆಚ್ಚಿದೆ. ಪ್ರಧಾನ ಮಂತ್ರಿಗಳು ಹೋದ ಕಡೆಗೆಲ್ಲಾ ಕಾರ್ಯಕರ್ತರ ಉತ್ಸಾಹ ಇಮ್ಮಡಿಗೊಳ್ಳುತ್ತಿದೆ.. ಬಿಜೆಪಿ ಕಾರ್ಯಕರ್ತರ ಇಮೇಜ್ ಸಹ ಹೆಚ್ಚುತ್ತಿದೆ.. ಹೀಗಾಗಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಹೆಚ್ಚು ಸ್ಥಾನ ಪಡೆಯುವ ವಿಶ್ವಾಸ ಬರ್ತಿದೆ. ಈ ಬಾರಿ ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶವು ಭಾರತಕ್ಕೆ ಮತ್ತೊಂದು ಪಾಕಿಸ್ತಾನವಾಗಿ ಪರಿಣಮಿಸಿದೆ

ಎಸ್‌ಐಆರ್‌ ಪ್ರಕ್ರಿಯೆ ಮುಕ್ತಾಯ ಹಂತದಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಡಲಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ

ಆಸ್ಪತ್ರೆಗೆ ಪತಿ ಜತೆ ಬಂದ ಗರ್ಭಿಣಿಗೆ, ಬೈಕ್‌ನಲ್ಲೇ ಡೆಲಿವರಿ, Video

7 ವರ್ಷಗಳ ಪ್ರೀತಿ, ಮಂಗಳಮುಖಿಯನ್ನು ಕೈ ಹಿಡಿದ ಐಟಿ ಉದ್ಯೋಗಿ, Video

ಒದ್ದು ಹಲ್ಲೆ, ಬಿಎಂಟಿಸಿ ಕಂಡಕ್ಟರ್‌ ವೈರಲ್ ವಿಡಿಯೋ ಬೆನ್ನಲ್ಲೇ ಮಹತ್ವದ ಕ್ರಮ

ಮುಂದಿನ ಸುದ್ದಿ
Show comments