Webdunia - Bharat's app for daily news and videos

Install App

ಬಿಜೆಪಿ ಅವರದ್ದು ಭಾವನೆ ಮೇಲೆ ರಾಜಕಾರಣ -ಡಿಕೆಶಿ

Webdunia
ಸೋಮವಾರ, 9 ಜನವರಿ 2023 (20:23 IST)
ಕಾಂಗ್ರೆಸ್ ಪಕ್ಷದ್ದು ಬದುಕಿನ ಬಗ್ಗೆ ರಾಜಕಾರಣ  ಆದ್ರೆ ಬಿಜೆಪಿ ಅವರದ್ದು ಭಾವನೆ ಮೇಲೆ ರಾಜಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಗುಡಿಗಿದ್ದಾರೆ. ಸಿದ್ದರಾಮಯ್ಯ ನಿಜ ಕನಸುಗಳ ಪುಸ್ತಕ ಬಿಡುಗಡೆ ವಿಚಾರವಾಗಿ ಮಾತನಾಡಿ ನಾನು 300ಕ್ಕೂ ಹೆಚ್ಚು ದೇವಾಲಯ ಕಟ್ಟಿಸಿದ್ದೇನೆ ಅದರ ಬಗ್ಗೆ ಮಾತನಾಡ್ಲಿಲ್ಲ,  ಚರ್ಚ್ ಕಟ್ಟಿಸಿದ್ದಕೆ ಮಾತನಾಡಿದ್ರು. ಬಿಜೆಪಿಯವರು ಬದುಕಿನ ಬಗ್ಗೆ ಹೇಳಕಾಗಲಿಲ್ಲ, ಅವರ ಅಭಿವೃದ್ಧಿ ಬಗ್ಗೆ ಹೇಳಲಾಗದೆ ಜನರ ಭಾವನೆ ಕೆಡಿಸುವ ಕೆಲಸ ಮಾಡ್ತಿದ್ದಾರೆ.ನಮ್ಮ ನಾಯಕರಿಗೆ ಕಳಂಕ ತರೋ ಕೆಲಸ ಮಾಡ್ತಿದ್ದಾರೆ, ಇದ್ಯಾವು ಕೆಲಸಕ್ಕೆ ಬರಲ್ಲ. ಟಿಪ್ಪು ಇತಿಹಾಸ ನಾವು ಬರೆದಿದ್ವಾ, ಟಿಪ್ಪು ಪುಸ್ತಕ ಬರೆದು ಬಿಡುಗಡೆ ಮಾಡಿ ಸಂತೋಷ ಪಟ್ಕೊಳ್ಳಲಿ ಬಿಡಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments