ಬಿಜೆಪಿ ಅವರದ್ದು ಭಾವನೆ ಮೇಲೆ ರಾಜಕಾರಣ -ಡಿಕೆಶಿ

Webdunia
ಸೋಮವಾರ, 9 ಜನವರಿ 2023 (20:23 IST)
ಕಾಂಗ್ರೆಸ್ ಪಕ್ಷದ್ದು ಬದುಕಿನ ಬಗ್ಗೆ ರಾಜಕಾರಣ  ಆದ್ರೆ ಬಿಜೆಪಿ ಅವರದ್ದು ಭಾವನೆ ಮೇಲೆ ರಾಜಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಗುಡಿಗಿದ್ದಾರೆ. ಸಿದ್ದರಾಮಯ್ಯ ನಿಜ ಕನಸುಗಳ ಪುಸ್ತಕ ಬಿಡುಗಡೆ ವಿಚಾರವಾಗಿ ಮಾತನಾಡಿ ನಾನು 300ಕ್ಕೂ ಹೆಚ್ಚು ದೇವಾಲಯ ಕಟ್ಟಿಸಿದ್ದೇನೆ ಅದರ ಬಗ್ಗೆ ಮಾತನಾಡ್ಲಿಲ್ಲ,  ಚರ್ಚ್ ಕಟ್ಟಿಸಿದ್ದಕೆ ಮಾತನಾಡಿದ್ರು. ಬಿಜೆಪಿಯವರು ಬದುಕಿನ ಬಗ್ಗೆ ಹೇಳಕಾಗಲಿಲ್ಲ, ಅವರ ಅಭಿವೃದ್ಧಿ ಬಗ್ಗೆ ಹೇಳಲಾಗದೆ ಜನರ ಭಾವನೆ ಕೆಡಿಸುವ ಕೆಲಸ ಮಾಡ್ತಿದ್ದಾರೆ.ನಮ್ಮ ನಾಯಕರಿಗೆ ಕಳಂಕ ತರೋ ಕೆಲಸ ಮಾಡ್ತಿದ್ದಾರೆ, ಇದ್ಯಾವು ಕೆಲಸಕ್ಕೆ ಬರಲ್ಲ. ಟಿಪ್ಪು ಇತಿಹಾಸ ನಾವು ಬರೆದಿದ್ವಾ, ಟಿಪ್ಪು ಪುಸ್ತಕ ಬರೆದು ಬಿಡುಗಡೆ ಮಾಡಿ ಸಂತೋಷ ಪಟ್ಕೊಳ್ಳಲಿ ಬಿಡಿ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments