Webdunia - Bharat's app for daily news and videos

Install App

ಬೈ ಎಲೆಕ್ಷನ್ ಗೆ ಬಿಜೆಪಿ ಸಿದ್ಧತೆ ಜೋರು

Webdunia
ಶನಿವಾರ, 26 ಅಕ್ಟೋಬರ್ 2019 (19:20 IST)
ಮುಂಬರುವ ಉಪಚುನಾವಣೆಗಾಗಿ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಸಿದ್ಧತೆಯನ್ನು ಚುರುಕುಗೊಳಿಸಿದೆ.

ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿಯ ಮುಖಂಡರೊಂದಿಗೆ ಸಭೆ ನಡೆಸಲಾಗುತ್ತಿದೆ. ಹೀಗಂತ ಶಾಸಕ ಅರವಿಂದ ಲಿಂಬಾವಳಿ ಹೇಳಿದ್ರು.

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ,  ಈಗಾಗಲೇ ಬೆಂಗಳೂರಿನಲ್ಲಿ ಅ. 23 ರಂದು ಉತ್ತರ ಕರ್ನಾಟಕದ ಎಂಟು ವಿಧಾನಸಭಾ ಕ್ಷೇತ್ರಗಳ ಸಭೆಯನ್ನು ನಡೆಸಲಾಗಿದೆ. ಅದೇ ರೀತಿ ಅಥಣಿ, ಕಾಗವಾಡ, ಗೋಕಾಕ್ , ಹಿರೇಕೆರೂರ, ರಾಣೆಬೆನ್ನೂರ, ಯಲ್ಲಾಪುರ, ವಿಜಯನಗರ (ಹೊಸಪೇಟೆ) ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಆಯಾ ಕ್ಷೇತ್ರಗಳ ಕೋರ ಕಮಿಟಿ ಹಾಗೂ ಆಯಾ ವಿಧಾನಸಭಾ ಕ್ಷೇತ್ರಗಳ ಪ್ರಮುಖರ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮುಂಬರುವ ಉಪಚುನಾವಣೆ, ಜೂನ್ ನಲ್ಲಿ ಬರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆ ಕುರಿತು ಸಿದ್ದತಾ ಸಭೆ ಕರೆಯಲಾಗಿದೆ. ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಸಮಾನ ಸಮಾಜ ನಿರ್ಮಾಣಕ್ಕೆ ಒತ್ತು ನೀಡುವ ಪ್ರತಿಜ್ಞೆ, ಹೊಸ ಪಕ್ಷ ಘೋಷಿಸಿದ ಅಹಿಂಸಾ ಚೇತನ್

ದ.ಕನ್ನಡದಲ್ಲಿ ಮಲೇರಿಯಾ ಪ್ರಕರಣಗಳ ಏರಿಕೆ: ಕರಾವಳಿ ಆರೋಗ್ಯದ ಕುರಿತು ಹೊಸ ಆತಂಕ

ಸಿಎಸ್‌ ನಾಡಗೌಡ, ಯಶವಂತರಾಗೌಡ ಸಚಿವ ಸ್ಥಾನ ಕೈತಪ್ಪುವಲ್ಲಿ ನನ್ನ ಪಾತ್ರವಿಲ್ಲ

ಮುಂದಿನ ಸುದ್ದಿ
Show comments