Daily Horoscope

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ಪ್ರತಿಭಟನೆ

Webdunia
ಮಂಗಳವಾರ, 20 ಜೂನ್ 2023 (17:29 IST)
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಹಿನ್ನೆಲೆ ಮೌರ್ಯ ಹೋಟೆಲ್ ಗಾಂಧಿ ಪ್ರತಿಮೆ ಬಳಿ ಪೊಲೀಸರ ಸರ್ಪಗಾವಲಿನ ವ್ಯವಸ್ಥೆ ಮಾಡಲಾಗಿದೆ.ಅಕ್ಕಿ ವಿಚಾರವಾಗಿ ರಾಜ್ಯ ಸರ್ಕಾರ ಕೊಟ್ಟ ಹೇಳಿಕೆ ವಿರೋಧಿಸಿ ಬಿಜೆಪಿಯಿಂದ ರಾಜ್ಯದ ಹಲವು ಕಡೆ ಪ್ರತಿಭಟನೆ ಮಾಡಲಾಗಿದೆ.ಇಂದು ನಡೆಯಬೇಕಿದ್ದ ಪ್ರತಿಭಟನೆ ಮಳೆಯಿಂದ ಸ್ವಲ್ಪ ವಿಳಂಬವಾಗಿದೆ.ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ಮೊದಲನೇ ಪ್ರತಿಭಟನೆಯಾಗಿದ್ದು,ಪ್ರತಿಭಟನ ಸ್ಥಳಕ್ಕೆ ಮಳೆಯಲ್ಲೇ ಛತ್ರಿ ಹಿಡಿದು ಮಾಜಿ ಸಚಿವ ಆರ್ ಅಶೋಕ್ ಆಗಮಿಸಿದ್ದು,ಎಂಎನ್‌ಸಿಗಳಾದ ಚಲವಾದಿ ನಾರಾಯಣಸ್ವಾಮಿ , ರವಿಕುಮಾರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ಇನ್ನೂ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments