ಬಿಜೆಪಿ ಹಿರಿಯ ನಾಯಕನಿಗೆ ಶಾಸಕ ಸಂತಾಪ

Webdunia
ಸೋಮವಾರ, 12 ನವೆಂಬರ್ 2018 (14:44 IST)
ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನಂತಕುಮಾರ್ ನಿಧನದ ಹಿನ್ನಲೆಯಲ್ಲಿ ಹಾವೇರಿ ಶಾಸಕ ನೆಹರು ಓಲೇಕಾರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ ಅಕಾಲಿಕ ಸಾವು ಭಾರತೀಯ ಜನತಾ ಪಕ್ಷಕ್ಕೆ ಹಾಗೂ ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದೆ ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಹೇಳಿದ್ದಾರೆ.

ಕೆಂದ್ರ ಸಚಿವ ಅನಂತಕುಮಾರ್ ಕೇಸರಿ ಪಡೆಯ ಪ್ರಮುಖ ನಾಯಕರಾಗಿದ್ದರು. ವಿರೋಧ ಪಕ್ಷಗಳನ್ನು ತಮ್ಮ ಮಾತಿನ ಮೂಲಕವೇ ಕಟ್ಟಿ ಹಾಕುವಲ್ಲಿ ಬಹಳ ಪ್ರಾವಿಣರಾಗಿದ್ದರು. ನಿಜಕ್ಕೂ ಅವರು ನಿಧನರಾಗಿದ್ದು ವಿಷಾದಕರ ಸಂಗತಿಯಾಗಿದೆಂದು ಶಾಸಕ ನೆಹರು ಓಲೆಕಾರ ತಿಳಿಸಿದ್ದಾರೆ. ಇನ್ನೂ ರಸಗೊಬ್ಬರಕ್ಕೆ ಹಾವೇರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿದ್ದರು ಎಂದ ಅವರು, ಪಕ್ಷ ಹಾಗೂ ಯುವಕರನ್ನು ಸಂಘಟಿಸುವ ಶಕ್ತಿ ಅವರಲ್ಲಿತ್ತು ಎಂದು ಸ್ಮರಿಸಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments