Publish Date: Wed, 25 Oct 2023 (18:05 IST)
Updated Date: Thu, 26 Oct 2023 (12:54 IST)
ಬಿಜೆಪಿ ಪಕ್ಷಕ್ಕೆ ಭವಿಷ್ಯ ಇಲ್ಲ ಚೈತ್ರಾ ಕುಂದಾಪುರ ಹಾಗೂ ಉಳಿದವರು ಬಿಜೆಪಿ ಟಿಕೆಟ್ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದಾರೆ. ಬಿಜೆಪಿ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಮಾಡಲು ಆಗುತ್ತಿಲ್ಲ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಅವರಿಗೆ ಇನ್ನು ಚೇತರಿಸಿಕೊಳ್ಳಲು ಆಗುತ್ತಿಲ್ಲ ಎಂದ್ರು.