Webdunia - Bharat's app for daily news and videos

Install App

‘ಬಿಜೆಪಿ ಭಾರತದ ವಿಲನ್ ಪಕ್ಷ’

Webdunia
ಮಂಗಳವಾರ, 5 ನವೆಂಬರ್ 2019 (18:36 IST)
ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರ ಆತ್ಮಹತ್ಯೆ ಹೆಚ್ಚಳವಾಗಿದೆ.
ಬಿಜೆಪಿ ಭಾರತದ ವಿಲನ್ ಪಕ್ಷವಾಗಿದೆ. ಹೀಗಂತ ಆರೋಪ ಕೇಳಿಬಂದಿದೆ.

ಮಂಗಳೂರಲ್ಲಿ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈವೀರ್ ಶೆರ್ಗಿಲ್ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದು, ಬಿಜೆಪಿ ದೇಶದ ಜನರ ಪಾಲಿಗೆ ಖಳನಾಯಕ್ ಆಗಿದೆ. ದೇಶದ ಆರ್ಥಿಕತೆ ಸತ್ತಿದೆ ಎಂದು ಆರ್ ಬಿಐ ವರದಿ ಹೇಳಿದೆ ಎಂದ್ರು.

ಆರ್ ಎಸ್ ಎಸ್ ಮುಖಂಡರು ಆರ್ಥಿಕತೆ ಅಭಿವೃದ್ಧಿಯಾಗಿದೆ ಅಂತಿದ್ದಾರೆ. ಮನಮೋಹನ್ ಸಿಂಗ್ ರಿಂದ ಆರ್ಥಿಕತೆ ಬಗ್ಗೆ ಬಿಜೆಪಿ ಕಲಿಯಲಿ ಅಂತ ಸಲಹೆ ನೀಡಿದ್ರು.

ಆರ್ಥಿಕತೆ ಮೇಲೆ ಸರ್ಕಸ್ ಮಾಡಿ ಬಿಜೆಪಿ ಜನರ ಬಾಳಲ್ಲಿ ಚೆಲ್ಲಾಟವಾಡಿದೆ ಅಂತ ಟೀಕೆ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನ ಕೆಎಫ್‌ಸಿಯಲ್ಲಿ ಕೆಟ್ಟ ಮಾಂಸ ಪತ್ತೆ ಬೆನ್ನಲ್ಲೇ ಮಹತ್ವದ ನಿರ್ಧಾರಕ್ಕೆ ಮುಂದಾದ ಯುಟಿ ಖಾದರ್‌

ವಂದೇ ಮಾತರಂನ ಗೌರವ, ಪರಂಪರೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ: ಬಿಜೆಪಿ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕುಮಾರಸ್ವಾಮಿ ಈ ರೀತಿ ನಡೆದುಕೊಳ್ಳಬಾರದು: ಪ್ರಿಯಾಂಕ್ ಖರ್ಗೆ ಕಿಡಿ

ಲೂಟಿ ಮಾಡದೆ ಕಾಂಗ್ರೆಸ್ ಬದುಕುವುದಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಪನೀರ್ ಹೆಸರಿನಲ್ಲಿ ಮಾರಾಟವಾಗುತ್ತಿದ್ದ ಅನಲಾಗ್ ಪನೀರ್ ಇನ್ಮುಂದೆ ಮಾರುಕಟ್ಟೆಗೆ ಬರುತ್ತಿಲ್ಲ

ಮುಂದಿನ ಸುದ್ದಿ
Show comments