Webdunia - Bharat's app for daily news and videos

Install App

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಮುಂದುವರಿದ ಬಿಜೆಪಿ ಸಮರ

Webdunia
ಶನಿವಾರ, 22 ಜುಲೈ 2023 (16:01 IST)
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಸರ್ಕಾರ ಸಮರ ಮುಂದುವರಿಸಿದೆ.ಶಾಸಕರ ಸಸ್ಪೆಂಡ್‌ಗೆ ಖಂಡನೆ ವ್ಯಕ್ತಪಡಿಸಿದೆ. ಅಧಿಕಾರಿಗಳ ದುರ್ಬಳಕೆ ಆರೋಪ ಮಾಡಿಕೊಡಿರುವುದರಿಂದ ಇಂದು ರಾಜ್ಯಾದ್ಯಂದ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.ಫ್ರೀಡಂ ಪಾರ್ಕ್‌ ನಲ್ಲಿ ಮಾಜಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪ್ರೊಟೆಸ್ಟ್ ನಡೆಯುತ್ತಿದ್ದು,ರಾಜ್ಯದ ಜಿಲ್ಲಾ ಕೇಂದ್ರಗಳಲ್ಲೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುಂದುವರೆದಿದೆ.ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವರಾದ ಆರ್ ಅಶೋಕ್ ಅಶ್ವಥ್ ನಾರಾಯಣ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಪ್ರತಿಭಟನೆಗೆ ಬಿಜೆಪಿ ಕಾರ್ಯಕರ್ತರು ಆಗಮಿಸಿ ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments