Webdunia - Bharat's app for daily news and videos

Install App

‘ಬಿಜೆಪಿಯಿಂದ ಕರ್ನಾಟಕಕ್ಕೆ ಕೆಟ್ಟ ಬಜೆಟ್’

Webdunia
ಶುಕ್ರವಾರ, 5 ಜುಲೈ 2019 (20:43 IST)
ಕರ್ನಾಟಕದ ಪಾಲಿಗಂತೂ ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಅತ್ಯಂತ ಕೆಟ್ಟದಾಗಿರುವ ಬಜೆಟ್ ಆಗಿದೆ. ಹೀಗಂತ ಡಿಸಿಎಂ ದೂರಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರದ ಬಜೆಟ್ ನಲ್ಲಿ ರಾಜ್ಯಕ್ಕೆ ಹೇಳಿಕೊಳ್ಳುವಂತಹ ಯೋಜನೆಗಳನ್ನು ಪ್ರಕಟಮಾಡಿಲ್ಲ. ರಾಜ್ಯದ ಪಾಲಿಗೆ ನಿರಾಶಾದಾಯಕವಾಗಿದ್ದು, ಕೆಟ್ಟ ಬಜೆಟ್ ಇದಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಟೀಕೆ ಮಾಡಿದ್ರು.

ರಾಜಕೀಯ ಬದುಕಿನಲ್ಲಿ ಇಂಥ ಕೆಟ್ಟ ಬಜೆಟ್ ಕಂಡಿರಲಿಲ್ಲ. ಗುಣಮಟ್ಟದ ಶಿಕ್ಷಣ, ದಲಿತರು ಮತ್ತು ಅಲ್ಪಸಂಖ್ಯಾತರ ಬಗ್ಗೆ ಒಂದೇ ಒಂದು ಶಬ್ದ ಹೇಳಿಲ್ಲ ಎಂದ್ರು.

ನಿರ್ಮಲಾ ಸೀತಾರಾಂ ಅವರಿಗೆ ಅನುಭವದ ಕೊರತೆ ಇದೆ. ಅಧಿಕಾರಿಗಳು ಸರಿಯಾದ ಮಾಹಿತಿ ಹಾಗೂ ಮಾರ್ಗದರ್ಶನ ಮಾಡಿಲ್ಲ ಅಂತ ಡಿಸಿಎಂ ದೂರಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments