Webdunia - Bharat's app for daily news and videos

Install App

ಬಿಜೆಪಿ 3 ಸಿಲಿಂಡರ್ ಕೊಡ್ತೀನಿ ಅಂದಿದೆ, ನಾನು 5 ಸಿಲಿಂಡರ್ ಕೊಡ್ತೀನಿ : ಕುಮಾರಸ್ವಾಮಿ

Webdunia
ಶನಿವಾರ, 6 ಮೇ 2023 (09:25 IST)
ಮಂಡ್ಯ : ಬಿಜೆಪಿ ಅಧಿಕಾರಕ್ಕೆ ಬಂದ್ರೆ 3 ಸಿಲಿಂಡರ್ ಕೊಡ್ತೀನಿ ಅಂತಾ ಹೇಳಿದೆ. ನಮ್ಮ ಸರ್ಕಾರ ಬಂದ್ರೆ 5 ಸಿಲಿಂಡರ್ ಕೊಡ್ತೀನಿ ಅಂತಾ ಹೇಳಿರುವುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದ ಕೆ.ಆರ್.ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಹೇಳಿದ ಮೇಲೆ ಬಿಜೆಪಿಯವರು ಹೇಳಿದ್ದಾರೆ. ಕೊಡುವುದಿದ್ದರೇ ಸರ್ಕಾರ ಇದ್ದಾಗಲೇ ಕೊಡಬೇಕಿತ್ತು ಎಂದು ಕುಟುಕಿದ್ದಾರೆ. 

ದೇವೇಗೌಡರು ಆರೋಗ್ಯದ ಸಮಸ್ಯೆ ನಡುವೆ ನನ್ನ ಏಕಾಂಗಿ ಹೋರಾಟವನ್ನು ಅವರು ಗಮನಿಸಿದ್ದಾರೆ. ನನ್ನ ಮೇಲೆ ಬಿದ್ದಿರುವ ಒತ್ತಡವನ್ನು ಕಡಿಮೆ ಮಾಡಲು 3-4 ದಿನಗಳಿಂದ ತಾವೂ ಓಡಾಡುತ್ತಿದ್ದಾರೆ. ವೈದ್ಯರು ಅವರಿಗೆ ವಿಶ್ರಾಂತಿ ಬೇಕು ಅಂದಿದ್ದರಿಂದ ಮತ್ತಷ್ಟು ಆರೋಗ್ಯ ಹದಗೆಟ್ಟಿತ್ತು.

ಆದ್ರೆ ಮೈಸೂರಿನ ಪಂಚರತ್ನ ಸಮಾರೋಪದಲ್ಲಿ ಭಾಗಿಯಾಗಿ ಜನರನ್ನು ನೋಡಿದ ಮೇಲೆ ಅವರ ಆರೋಗ್ಯ ಸುಧಾರಿಸಿದೆ. ದೇವೇಗೌಡರು ಈ ಬಾರಿ ಪ್ರಚಾರ ಮಾಡುತ್ತಾರೆ ಅಂದುಕೊಂಡಿರಲಿಲ್ಲ. ಚಾಮುಂಡೇಶ್ವರಿ ತಾಯಿಯ ಆಶೀರ್ವಾದದಿಂದ ದೇವೇಗೌಡರು ಚೇತರಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments