Webdunia - Bharat's app for daily news and videos

Install App

ಜನಾರ್ಧನ ರೆಡ್ಡಿ ಸ್ಟಾರ್ ನಮ್ಮ ಪ್ರಚಾರಕರಲ್ಲ: ಬಿಜೆಪಿ

Webdunia
ಬುಧವಾರ, 25 ಏಪ್ರಿಲ್ 2018 (13:11 IST)
ಬೆಂಗಳೂರು: ಬಳ್ಳಾರಿ ಗಣಿ ದಣಿ ಜನಾರ್ಧನ ರೆಡ್ಡಿ ನಮ್ಮ ಪಕ್ಷದ ಸ್ಟಾರ್ ಪ್ರಚಾರಕರಲ್ಲ ಎಂದು ಬಿಜೆಪಿ ವಕ್ತಾರ ಡಾ. ವಾಮನಾಚಾರ್ಯ ಹೇಳಿದ್ದಾರೆ.

ಬಳ್ಳಾರಿ ಗಣಿ ದೊರೆ ಬಿ ಶ್ರೀರಾಮುಲು ಮತ್ತು ಕರುಣಾಕರ ರೆಡ್ಡಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಗಿಟ್ಟಿಸಿದ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿ ಪ್ರಚಾರಕ್ಕಿಳಿಯುತ್ತಾರೆ ಎಂಬ ವದಂತಿಗಳಿಗೆ ಅವರು ಈ ರೀತಿ ಸ್ಪಷ್ಟನೆ ನೀಡಿದ್ದಾರೆ.

ನಾವು ಜನಾರ್ಧನ ರೆಡ್ಡಿಯವರನ್ನು ಪ್ರಚಾರಕ್ಕೆ ಕರೆದಿಲ್ಲ. ಅವರು ಪಕ್ಷದ ಪರವಾಗಿ ಪ್ರಚಾರ ನಡೆಸುತ್ತಿಲ್ಲ. ಅವರು ನಮ್ಮ ಸ್ಟಾರ್ ಪ್ರಚಾಕರಲ್ಲ ಎಂದು ವಾಮನಾಚಾರ್ಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments