Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕನಿಗೆ ದನ ತಿನ್ನುವವ ಎಂದ ಬಿಜೆಪಿ ಕಾರ್ಯದರ್ಶಿ!

Webdunia
ಭಾನುವಾರ, 24 ಫೆಬ್ರವರಿ 2019 (15:15 IST)
ದನದ ಮಾಂಸ ತಿನ್ನುವವನೊಬ್ಬ ರಾಷ್ಟ್ರೀಯವಾದಿ ಬಿಜೆಪಿ ಸರ್ಕಾರವನ್ನು ಸೋಲಿಸಿದನೆಂದರೆ ಅದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿಯೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯವರ್ಗೀಯ ನೀಡಿರುವ ಹೇಳಿಕೆ ಈಗ ಚರ್ಚೆಗೆ ಕಾರಣವಾಗಿದೆ.  ಕಾಂಗ್ರೆಸ್ ಆರಿಫ್ ಮಸೂದ್ ಎಂಬುವರು ಬಿಜೆಪಿಯ ಎಸ್.ಎನ್ ಸಿಂಗ್ ಅವರನ್ನು ಕಳೆದ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಪರಭಾವಗೊಳಿಸಿದ್ದರು. ಆ ಹಿನ್ನೆಲೆಯಲ್ಲಿ ಕೈಲಾಸ್ ಹೀಗೆ ಹೇಳಿಕೆ ನೀಡಿದ್ದಾರೆ.

ಗೋ ವಧೆಯನ್ನು ತಡೆಯುವ ರಾಷ್ಟ್ರೀಯ ಸರ್ಕಾರವೊಂದು ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿತ್ತು. ಆದರೂ ದನದ ಮಾಂಸ ತಿನ್ನುವವನೊಬ್ಬ ಚುನಾವಣೆಯಲ್ಲಿ ಗೆಲ್ಲುತ್ತಾನೆಂದರೆ ಅದು ಪಕ್ಷದ ನಾವೆಲ್ಲಾ ಕಾರ್ಯಕರ್ತರಿಗೆ ನಾಚಿಕೆಯಾಗಬೇಕು ಎಂದವರು ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರು. ಅವರ ಹೇಳಿಕೆ ಈಗ ವ್ಯಾಪಕ ಪರ ವಿರೋಧ ಟೀಕೆಗಳಿಗೆ ಗುರಿಯಾಗುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments