ಜೈಲಿಗೆ ಹೋಗಲು ಬಿಜೆಪಿ ಬರಬೇಕಾ– ಮಲ್ಲಿಕಾರ್ಜುನ ಖರ್ಗೆ

Webdunia
ಶನಿವಾರ, 24 ಫೆಬ್ರವರಿ 2018 (17:57 IST)
ರಾಜ್ಯ ಸರ್ಕಾರವನ್ನು ಶೇ 10ರ ಕಮಿಷನ್‌ನ ಸರ್ಕಾರ ಅಂತಾರೆ, ಆದರೆ, ಕೇಂದ್ರ ಸರ್ಕಾರ 99 ಪರ್ಸೆಂಟ್‌ನ ಸರ್ಕಾರ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಥಣಿಯಲ್ಲಿ ನಡೆದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಕರ್ನಾಟದಲ್ಲಿ ಆಗಿರುವು ಪ‌್ರಗತಿಯನ್ನು ಸಹಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ ಎಂದಿದ್ದಾರೆ.
 
ನರೇಂದ್ರ ಮೋದಿ ಹಾಗೂ ಯಡಿಯೂರಪ್ಪ ಅವರದ್ದು ಮಾತನಾಡಿದ್ದೇ ಸಾಧನೆಯಾಗಿದೆ. ದೇಶದ ಜನರ ಹಣ ಸುರಕ್ಷಿತವಾಗಿಲ್ಲ, ಬಡವರ ದುಡಿಮೆಗೆ ಬೆಲೆ ಇಲ್ಲದಂತಾಗಿದೆ. ಜೈಲಿಗೆ ಹೋಗಲು ಬಿಜೆಪಿ ಬರಬೇಕಾ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮ ಸಮಯ ವ್ಯರ್ಥ ಮಾಡಬೇಡಿ: ಸಿಜೆಪಿ ವಿರುದ್ಧ ದೆಹಲಿ ಪೊಲೀಸರ ಕ್ರಮ ಪ್ರಶ್ನಿಸಿದ್ದಕ್ಕೆ ಸುಪ್ರೀಂಕೋರ್ಟ್ ಚಾಟಿ

19 ವರ್ಷದ ಯುವಕನೊಂದಿಗೆ ಸರಸ ಸಲ್ಲಾಪ ಮಾಡಿ ಸಿಕ್ಕಿಬಿದ್ದ 35 ರ ವಿವಾಹಿತ ಮಹಿಳೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments