ಶಾಲೆ ಆರಂಭಕ್ಕೆ ಬಿಜೆಪಿಯಲ್ಲೇ ಅಪಸ್ವರ : ಬೇಡವೇ ಬೇಡ ಎಂದ ಸಂಸದೆ

Webdunia
ಶುಕ್ರವಾರ, 9 ಅಕ್ಟೋಬರ್ 2020 (16:35 IST)
ಇವತ್ತು ಮೊದಲು ಜೀವ ಉಳಿಸೋಣ, ಆ ಮೇಲೆ ಜೀವನ ಮಾಡೋಣ ಎಂದು ಬಿಜೆಪಿ ಸಂಸದೆಯೊಬ್ಬರು ಹೇಳಿದ್ದಾರೆ.

ಈ ವರ್ಷವನ್ನ ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಬೇಕು. 2020 ಜೀವ ಉಳಿಸುವ ವರ್ಷವಾಗಿದೆ.
ಮೊದಲು ಜೀವ ಉಳಿಸೋಣ, ಆಮೇಲೆ ಜೀವನ ಮಾಡೋಣವೆಂದು ಪ್ರಧಾನಿ ಮೋದಿ ಹೇಳಿದ್ದರು ಎಂದು ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಆನ್ ಲೈನ್ ಕ್ಲಾಸ್ ಮುಂದುವರೆಸುವಂತೆಯೂ ಮನವಿ ಮಾಡಿರುವ ಅವರು, ಯಾವುದೇ ಕಾರಣಕ್ಕೆ ಶಾಲೆ ಆರಂಭ ಬೇಡ ಎಂದಿದ್ದಾರೆ.

ರಾಜ್ಯ ಸೇರಿ ದೇಶಾದ್ಯಂತ ಶಿಕ್ಷಕರ ಸಾವು ಸಂಭವಿಸಿವೆ. ಶಿಕ್ಷಕರು ದೇಶದ ಆಸ್ತಿ, ಪೋಷಕರು ಮಕ್ಕಳನ್ನ ಶಾಲೆಗೆ ಕಳಿಸುವ ಸ್ಥಿತಿಯಲ್ಲಿಲ್ಲ. ಮಕ್ಕಳನ್ನ ಖಾಯಿಲೆ ಅಥವಾ ಸಮಸ್ಯೆಗೆ ದೂಡುವ ಮಾನಸಿಕತೆಯಲ್ಲಿಲ್ಲ. ಶಿಕ್ಷಕರ ಬಗ್ಗೆಯೂ ಸರ್ಕಾರ ಕಾಳಜಿ ವಹಿಸಬೇಕು ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments