Daily Horoscope

ಶಾಲೆ ಆರಂಭಕ್ಕೆ ಬಿಜೆಪಿಯಲ್ಲೇ ಅಪಸ್ವರ : ಬೇಡವೇ ಬೇಡ ಎಂದ ಸಂಸದೆ

Webdunia
ಶುಕ್ರವಾರ, 9 ಅಕ್ಟೋಬರ್ 2020 (16:35 IST)
ಇವತ್ತು ಮೊದಲು ಜೀವ ಉಳಿಸೋಣ, ಆ ಮೇಲೆ ಜೀವನ ಮಾಡೋಣ ಎಂದು ಬಿಜೆಪಿ ಸಂಸದೆಯೊಬ್ಬರು ಹೇಳಿದ್ದಾರೆ.

ಈ ವರ್ಷವನ್ನ ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಬೇಕು. 2020 ಜೀವ ಉಳಿಸುವ ವರ್ಷವಾಗಿದೆ.
ಮೊದಲು ಜೀವ ಉಳಿಸೋಣ, ಆಮೇಲೆ ಜೀವನ ಮಾಡೋಣವೆಂದು ಪ್ರಧಾನಿ ಮೋದಿ ಹೇಳಿದ್ದರು ಎಂದು ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಆನ್ ಲೈನ್ ಕ್ಲಾಸ್ ಮುಂದುವರೆಸುವಂತೆಯೂ ಮನವಿ ಮಾಡಿರುವ ಅವರು, ಯಾವುದೇ ಕಾರಣಕ್ಕೆ ಶಾಲೆ ಆರಂಭ ಬೇಡ ಎಂದಿದ್ದಾರೆ.

ರಾಜ್ಯ ಸೇರಿ ದೇಶಾದ್ಯಂತ ಶಿಕ್ಷಕರ ಸಾವು ಸಂಭವಿಸಿವೆ. ಶಿಕ್ಷಕರು ದೇಶದ ಆಸ್ತಿ, ಪೋಷಕರು ಮಕ್ಕಳನ್ನ ಶಾಲೆಗೆ ಕಳಿಸುವ ಸ್ಥಿತಿಯಲ್ಲಿಲ್ಲ. ಮಕ್ಕಳನ್ನ ಖಾಯಿಲೆ ಅಥವಾ ಸಮಸ್ಯೆಗೆ ದೂಡುವ ಮಾನಸಿಕತೆಯಲ್ಲಿಲ್ಲ. ಶಿಕ್ಷಕರ ಬಗ್ಗೆಯೂ ಸರ್ಕಾರ ಕಾಳಜಿ ವಹಿಸಬೇಕು ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments