Webdunia - Bharat's app for daily news and videos

Install App

ಶಾಲೆ ಆರಂಭಕ್ಕೆ ಬಿಜೆಪಿಯಲ್ಲೇ ಅಪಸ್ವರ : ಬೇಡವೇ ಬೇಡ ಎಂದ ಸಂಸದೆ

Webdunia
ಶುಕ್ರವಾರ, 9 ಅಕ್ಟೋಬರ್ 2020 (16:35 IST)
ಇವತ್ತು ಮೊದಲು ಜೀವ ಉಳಿಸೋಣ, ಆ ಮೇಲೆ ಜೀವನ ಮಾಡೋಣ ಎಂದು ಬಿಜೆಪಿ ಸಂಸದೆಯೊಬ್ಬರು ಹೇಳಿದ್ದಾರೆ.

ಈ ವರ್ಷವನ್ನ ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಬೇಕು. 2020 ಜೀವ ಉಳಿಸುವ ವರ್ಷವಾಗಿದೆ.
ಮೊದಲು ಜೀವ ಉಳಿಸೋಣ, ಆಮೇಲೆ ಜೀವನ ಮಾಡೋಣವೆಂದು ಪ್ರಧಾನಿ ಮೋದಿ ಹೇಳಿದ್ದರು ಎಂದು ಚಿಕ್ಕಮಗಳೂರಿನಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಆನ್ ಲೈನ್ ಕ್ಲಾಸ್ ಮುಂದುವರೆಸುವಂತೆಯೂ ಮನವಿ ಮಾಡಿರುವ ಅವರು, ಯಾವುದೇ ಕಾರಣಕ್ಕೆ ಶಾಲೆ ಆರಂಭ ಬೇಡ ಎಂದಿದ್ದಾರೆ.

ರಾಜ್ಯ ಸೇರಿ ದೇಶಾದ್ಯಂತ ಶಿಕ್ಷಕರ ಸಾವು ಸಂಭವಿಸಿವೆ. ಶಿಕ್ಷಕರು ದೇಶದ ಆಸ್ತಿ, ಪೋಷಕರು ಮಕ್ಕಳನ್ನ ಶಾಲೆಗೆ ಕಳಿಸುವ ಸ್ಥಿತಿಯಲ್ಲಿಲ್ಲ. ಮಕ್ಕಳನ್ನ ಖಾಯಿಲೆ ಅಥವಾ ಸಮಸ್ಯೆಗೆ ದೂಡುವ ಮಾನಸಿಕತೆಯಲ್ಲಿಲ್ಲ. ಶಿಕ್ಷಕರ ಬಗ್ಗೆಯೂ ಸರ್ಕಾರ ಕಾಳಜಿ ವಹಿಸಬೇಕು ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments