Webdunia - Bharat's app for daily news and videos

Install App

ಬಿಜೆಪಿ ಸರಕಾರ ಉಳಿಬೇಕು ಅಂದ್ರೆ ಅನರ್ಹರು ಗೆಲ್ಲಲೇಬೇಕು ಎಂದ ಸಚಿವ

Webdunia
ಶನಿವಾರ, 23 ನವೆಂಬರ್ 2019 (16:19 IST)
ಭಾರತೀಯ ಜನತಾ ಪಕ್ಷದ ಪಾಲಿಗೆ ಅಥಣಿ ಗಂಡು ಮೆಟ್ಟಿನ ನಾಡು ಆಗಿದೆ. ಹೀಗಂತ ಸಚಿವರೊಬ್ಬರು ಹಾಡಿ ಹೊಗಳಿದ್ದಾರೆ.

ಮಾಜಿ ಸಿಎಂ ಜಗದೀಶ ಶೆಟ್ಟರ್ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಅಥಣಿಯಿಂದ ಸಿಎಂ ಯಡಿಯೂರಪ್ಪರ ದಂಡ ಯಾತ್ರೆ ಶುರುವಾಗಿದೆ. ದಂಡಯಾತ್ರೆ ಶುರುವಾಗಿ ಕೊನೆಯ ಸಮಾವೇಶ ಅಥಣಿಯಲ್ಲಿ ಮಾಡಲಾಗುವದು.
ದಂಡಯಾತ್ರೆಗೆ ನಿಮ್ಮ ಸಹಕಾರ ಬೇಕು ಎಂದರು.

ಸರ್ಕಾರ ಉಳಿಬೇಕಾದ್ರೆ ಅನರ್ಹ ಶಾಸಕರು ಗೆಲ್ಲಲೆಬೇಕು. ಯಡಿಯೂರಪ್ಪರ ಸ್ಥಿರ ಸರ್ಕಾರ ಮುಂದುವರೆಯಬೇಕಾದ್ರೆ, ಸವದಿ ಡಿಸಿಎಂ ಆಗಿ ಮುಂದುವರೆಯಬೇಕಿದ್ರೆ ಕುಮಟಳ್ಳಿ ಗೆಲ್ಲಬೇಕಿದೆ. ಬಿಜೆಪಿ ಸರ್ಕಾರ ಬಂದಾಗಲೆಲ್ಲ ಜನರಿಗೆ ಒಳ್ಳೆಯದಾಗಿದೆ ಎಂದ್ರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments