Webdunia - Bharat's app for daily news and videos

Install App

ಕುಷ್ಟಗಿ ವಿಧಾನಸಭಾ ಕ್ಷೇತ್ರದ ಅಮರೇಗೌಡ ಬಯ್ಯಪೂರ್‌ಗೆ ಬಿಜೆಪಿ ಗಾಳ

Webdunia
ಬುಧವಾರ, 16 ಮೇ 2018 (20:04 IST)
ಕುಷ್ಟಗಿ ವಿಧಾನಸಭಾ ಕ್ಷೇತ್ರದ ಅಮರೇಗೌಡ ಬಯ್ಯಪೂರ್‌ಗೆ ಬಿಜೆಪಿ ಗಾಳ ಹಾಕಿದ್ದು ಗನ್ ಮ್ಯಾನ್, ಪಿಎಗಳ ಮೂಲಕ ಆಫರ್ ನೀಡಿ ಗಾಳ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಥಳೀಯ ಮುಖಂಡರು ಕರೆ ಮಾಡಿದ್ದು ನಿಜ ಅಂತಹ ಬಿಜೆಪಿಯ ಬಣ್ಣವನ್ನ ಕಳಚಿದ್ದನ್ನು ಒಪ್ಪಿಕೊಂಡ ಕಾಂಗ್ರೆಸ್ ಶಾಸಕ ಅಮರೇಗೌಡ ಪಾಟೀಲ್ ಬಯ್ಯಪೂರಯಾವುದೇ ಆಮಿಷಕ್ಕೆ ನಾನು ಕಿವಿಗೊಡುವುದಿಲ್ಲ. ಕಾಂಗ್ರಸ್ ತೊರೆಯುವ ಪ್ರಶ್ನೆನೇ ಇಲ್ಲ ನನಗೆ ಅಧಿಕಾರದ ಆಸೆ ಇಲ್ಲ. ಶಾಸಕನಾಗಿ ದುಡಿಯುತ್ತೇನೆ ಎಂದು ಸ್ಪಷ್ಟಪಡಿಸಿದ್ದಾಗಿ ತಿಳಿಸಿದ್ದಾರೆ.
 
ನನ್ನ ಸಮುದಾಯಕ್ಕಿಂತ ಪಕ್ಷ ಮುಖ್ಯ ಲಿಂಗಾಯತ ಸಮುದಾಯದ ಕೆಲ ಬಿಜೆಪಿ ಮುಖಂಡರಿಂದ ಬಯ್ಯಪೂರಗೆ ಒತ್ತಡ ಹಾಕಿದ್ದರು ಬಿಜೆಪಿ ನಾಯಕರ ಆಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments