Webdunia - Bharat's app for daily news and videos

Install App

ಮಹಾರಾಷ್ಟ್ರ ಚುನಾವಣೆಗೆ ಖರ್ಚು ಮಾಡಲು ಕಾಂಗ್ರೆಸ್ ಗೆ ಹಣ ಬೇಕೆಂದು ರಾಜ್ಯದ ಜನರಿಗೆ ತೆರಿಗೆ ಬರೆ

Krishnaveni K
ಮಂಗಳವಾರ, 2 ಜುಲೈ 2024 (10:42 IST)
ಬೆಂಗಳೂರು: ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಖರ್ಚು ಮಾಡಲು ಹಣ ಸಂಗ್ರಹಿಸಿ ಕೊಡಬೇಕೆಂದು ಕರ್ನಾಟಕದ ಜನರಿಗೆ ಆಸ್ತಿ ತೆರಿಗೆ ಹೆಚ್ಚು ಮಾಡಿ ಬರೆ ಹಾಕಲಾಗಿದೆ ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕರ್ನಾಟಕ ಬಿಜೆಪಿ ಘಟಕ, ಮಹಾರಾಷ್ಟ್ರ ಕಾಂಗ್ರೆಸ್ ನ ಎಲೆಕ್ಷನ್ ಖರ್ಚಿಗಾಗಿ ಕನ್ನಡಿಗರ ಜೇಬಿಗೆ ಕತ್ತರಿ ಹಾಕುತ್ತಿರುವ ಕರ್ನಾಟಕ ಕಾಂಗ್ರೆಸ್ ಎಂದು ಟೀಕೆ ಮಾಡಿದೆ.

ಇನ್ನು, ಆಸ್ತಿ ತೆರಿಗೆ ಹೆಚ್ಚಳ ಮಾಡಿರುವ ಕುರಿತು ಸಮರ್ಥನೆ ಮಾಡಿದ್ದ ಸಿಎಂ ಸಿದ್ದರಾಮಯ್ಯ, ನಾವು ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆ ಜಾರಿಗೆ ತರಬೇಕಾದರೆ 50-60 ಸಾವಿರ ಕೋಟಿ ರೂ. ಬೇಕು. ಇದಕ್ಕೆ ಸಂಪನ್ಮೂಲ ಕ್ರೋಢೀಕರಣ ಮಾಡಬೇಕಾದರೆ ತೆರಿಗೆ ಹೆಚ್ಚಳ ಅನಿವಾರ್ಯ ಎಂದಿದ್ದಾರೆ.

ಇದರ ಬೆನ್ನಲ್ಲೇ ಬಿಜೆಪಿ ರಾಜ್ಯ ಸರ್ಕಾರದ ನಿರ್ಧಾರವನ್ನು ಕಟುವಾಗಿ ಟೀಕಿಸಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ನೀಡಿ ಕಾಂಗ್ರೆಸ್ ಜನರ ಕಣ್ಣಿಗೆ ಮಣ್ಣೆರಚುವ ನಿರ್ಧಾರ ಮಾಡುತ್ತಿದೆ ಎಂದಿದ್ದರು. ಇತ್ತೀಚೆಗೆ ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆಕ್ರೋಶಕ್ಕೆ ಗುರಿಯಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

ಮುಂದಿನ ಸುದ್ದಿ
Show comments